ಬ್ರೇಕಿಂಗ್ ನ್ಯೂಸ್
22-08-24 11:09 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 22: ಅಕ್ರಮ ಮರಳುಗಾರಿಕೆಯಿಂದಾಗಿ ಮಂಗಳೂರು ಉತ್ತರ ಕ್ಷೇತ್ರದ ಅಡ್ಡೂರು- ಪೊಳಲಿ ಸೇತುವೆ ಅಪಾಯಕ್ಕೀಡಾಗಿದೆ. ಅಡ್ಡೂರಲ್ಲಿ ಮಾತ್ರ ಸೇತುವೆ ಕೆಳಗೆ ಸ್ಯಾಂಡ್ ಮೈನಿಂಗ್ ತಡೆಯುವ ತಾಕತ್ತು ಜಿಲ್ಲಾಡಳಿತಕ್ಕೆ ಇಲ್ವಾ? ಎಂದು ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಪ್ರಶ್ನೆ ಮಾಡಿದ್ದಾರೆ.
ಸೇತುವೆ ಕೆಳಭಾಗದಲ್ಲಿ ಮರಳುಗಾರಿಕೆ ಮಾಡಿ ಸೇತುವೆ ಶಿಥಿಲವಾಗಿದೆ. ಜಿಲ್ಲಾಡಳಿತಕ್ಕೆ ಹಾಗು ಪೊಲೀಸರಿಗೆ ಅಕ್ರಮ ಮರಳುಗಾರಿಕೆ ಬಗ್ಗೆ ಹಲವಾರು ಮಂದಿ ದೂರು ನೀಡಿದ್ದರೂ ಈವರೆಗೆ ಕ್ರಮ ಆಗಿಲ್ಲ. ಶಿಥಿಲಗೊಂಡ ಸೇತುವೆ ಮೇಲೆ ವಾಹನ ಸಂಚಾರ ಬಂದ್ ಆದರೂ ಪುನಃ ಮರಳುಗಾರಿಕೆ ಆರಂಭ ಆಗಿದೆ. ಆ ಪ್ರದೇಶದಲ್ಲಿ ಮಿನಿ ಪಾಕಿಸ್ಥಾನ ನಿರ್ಮಾಣವಾಗಿದೆ. ಅಡ್ಡೂರಲ್ಲಿ ಮಾತ್ರ ಬ್ರಿಜ್ ಕೆಳಗೆ ಸ್ಯಾಂಡ್ ಮೈನಿಂಗ್ ತಡೆಯುವ ತಾಕತ್ತು ಜಿಲ್ಲಾಡಳಿತಕ್ಕೆ ಇಲ್ವಾ?
ಇಲ್ಲಿ ಅಕ್ರಮ ಮರಳುಗಾರಿಕೆ ನಿಲ್ಲದಿದ್ದರೆ ದೊಡ್ಡ ಸಮಸ್ಯೆ ಎಡೆ ಆಗಬಹುದು. ಸಾವಿರ ಕಂಪ್ಲೇಂಟ್ ಕೊಟ್ಟರೂ ಮೈನಿಂಗ್ ಸ್ಟಾಪ್ ಆಗಲ್ಲ ಏನರ್ಥ. ಹೊಸ ಬ್ರಿಜ್ ಬಂದ ಮೇಲೆ ಇದೇ ಮೈನಿಂಗ್ ಮುಂದುವರಿದರೆ ಮತ್ತದೇ ಸಮಸ್ಯೆಯಾಗತ್ತೆ. ಮರಳುಗಾರಿಕೆಗೆ ಲೈಸನ್ಸ್ ಇಲ್ಲದೆ ಮಾಡೋರನ್ನು ಯಾಕೆ ನಿಲ್ಲಿಸಲು ಆಗ್ತಿಲ್ಲ? ಈ ಅಕ್ರಮ ನಡೆಸುವವರಿಗೆ ಯಾರು ಬೆಂಬಲ ಮಾಡ್ತಿದಾರೆ? ಎಂದು ಪ್ರಶ್ನೆ ಮಾಡಿದ್ದಾರೆ.
ಐವಾನ್ ವಿರುದ್ಧ ಕೋರ್ಟ್ ಹೋರಾಟ
ಐವಾನ್ ಡಿಸೋಜಾ ವಿರುದ್ಧ ಕೇಸು ಹಾಕಲು ಪೊಲೀಸರು ಧೈರ್ಯ ತೋರುತ್ತಿಲ್ಲ. ಹೀಗಾಗಿ ನಾವು ನ್ಯಾಯಾಲಯದ ಮೊರೆ ಹೋಗುತ್ತೇವೆ. ನಮ್ಮ ಪೊಲೀಸರು ಅಸಹಾಯಕರಾಗಿದ್ದಾರೆ. ಕೇಳಿದ್ರೆ ಅನುಮತಿಗೆ ಕಾಯುತ್ತಿದ್ದೇವೆಂದು ಪೊಲೀಸರು ಹೇಳ್ತಿದ್ದಾರೆ. ಪೊಲೀಸರು ನಮಗೆ ತಾಕತ್ತಿಲ್ಲ ಎಂದು ಸರೆಂಡರ್ ಆಗಿ ಕೂತುಕೊಳ್ಳಲಿ. ಲೀಗಲ್ ಆಗಿ ನಾವು ಕೇಸು ಮುಂದುವರಿಸುತ್ತೇವೆ. ಹೈಕೋರ್ಟ್ ಹಿರಿಯ ನ್ಯಾಯವಾದಿಗಳ ಜೊತೆ ಚರ್ಚೆ ಮಾಡಿದ್ದು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ತಿಳಿಸಿದ್ದಾರೆ.
Mangalore eAddur bridge damage is because of too much of sand mining says MLA Bharath Shetty. Why can’t the mangalore district administration take string action he added
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 07:56 pm
HK News Staffer
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am