ಬ್ರೇಕಿಂಗ್ ನ್ಯೂಸ್
22-08-24 11:09 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 22: ಅಕ್ರಮ ಮರಳುಗಾರಿಕೆಯಿಂದಾಗಿ ಮಂಗಳೂರು ಉತ್ತರ ಕ್ಷೇತ್ರದ ಅಡ್ಡೂರು- ಪೊಳಲಿ ಸೇತುವೆ ಅಪಾಯಕ್ಕೀಡಾಗಿದೆ. ಅಡ್ಡೂರಲ್ಲಿ ಮಾತ್ರ ಸೇತುವೆ ಕೆಳಗೆ ಸ್ಯಾಂಡ್ ಮೈನಿಂಗ್ ತಡೆಯುವ ತಾಕತ್ತು ಜಿಲ್ಲಾಡಳಿತಕ್ಕೆ ಇಲ್ವಾ? ಎಂದು ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಪ್ರಶ್ನೆ ಮಾಡಿದ್ದಾರೆ.
ಸೇತುವೆ ಕೆಳಭಾಗದಲ್ಲಿ ಮರಳುಗಾರಿಕೆ ಮಾಡಿ ಸೇತುವೆ ಶಿಥಿಲವಾಗಿದೆ. ಜಿಲ್ಲಾಡಳಿತಕ್ಕೆ ಹಾಗು ಪೊಲೀಸರಿಗೆ ಅಕ್ರಮ ಮರಳುಗಾರಿಕೆ ಬಗ್ಗೆ ಹಲವಾರು ಮಂದಿ ದೂರು ನೀಡಿದ್ದರೂ ಈವರೆಗೆ ಕ್ರಮ ಆಗಿಲ್ಲ. ಶಿಥಿಲಗೊಂಡ ಸೇತುವೆ ಮೇಲೆ ವಾಹನ ಸಂಚಾರ ಬಂದ್ ಆದರೂ ಪುನಃ ಮರಳುಗಾರಿಕೆ ಆರಂಭ ಆಗಿದೆ. ಆ ಪ್ರದೇಶದಲ್ಲಿ ಮಿನಿ ಪಾಕಿಸ್ಥಾನ ನಿರ್ಮಾಣವಾಗಿದೆ. ಅಡ್ಡೂರಲ್ಲಿ ಮಾತ್ರ ಬ್ರಿಜ್ ಕೆಳಗೆ ಸ್ಯಾಂಡ್ ಮೈನಿಂಗ್ ತಡೆಯುವ ತಾಕತ್ತು ಜಿಲ್ಲಾಡಳಿತಕ್ಕೆ ಇಲ್ವಾ?
ಇಲ್ಲಿ ಅಕ್ರಮ ಮರಳುಗಾರಿಕೆ ನಿಲ್ಲದಿದ್ದರೆ ದೊಡ್ಡ ಸಮಸ್ಯೆ ಎಡೆ ಆಗಬಹುದು. ಸಾವಿರ ಕಂಪ್ಲೇಂಟ್ ಕೊಟ್ಟರೂ ಮೈನಿಂಗ್ ಸ್ಟಾಪ್ ಆಗಲ್ಲ ಏನರ್ಥ. ಹೊಸ ಬ್ರಿಜ್ ಬಂದ ಮೇಲೆ ಇದೇ ಮೈನಿಂಗ್ ಮುಂದುವರಿದರೆ ಮತ್ತದೇ ಸಮಸ್ಯೆಯಾಗತ್ತೆ. ಮರಳುಗಾರಿಕೆಗೆ ಲೈಸನ್ಸ್ ಇಲ್ಲದೆ ಮಾಡೋರನ್ನು ಯಾಕೆ ನಿಲ್ಲಿಸಲು ಆಗ್ತಿಲ್ಲ? ಈ ಅಕ್ರಮ ನಡೆಸುವವರಿಗೆ ಯಾರು ಬೆಂಬಲ ಮಾಡ್ತಿದಾರೆ? ಎಂದು ಪ್ರಶ್ನೆ ಮಾಡಿದ್ದಾರೆ.
ಐವಾನ್ ವಿರುದ್ಧ ಕೋರ್ಟ್ ಹೋರಾಟ
ಐವಾನ್ ಡಿಸೋಜಾ ವಿರುದ್ಧ ಕೇಸು ಹಾಕಲು ಪೊಲೀಸರು ಧೈರ್ಯ ತೋರುತ್ತಿಲ್ಲ. ಹೀಗಾಗಿ ನಾವು ನ್ಯಾಯಾಲಯದ ಮೊರೆ ಹೋಗುತ್ತೇವೆ. ನಮ್ಮ ಪೊಲೀಸರು ಅಸಹಾಯಕರಾಗಿದ್ದಾರೆ. ಕೇಳಿದ್ರೆ ಅನುಮತಿಗೆ ಕಾಯುತ್ತಿದ್ದೇವೆಂದು ಪೊಲೀಸರು ಹೇಳ್ತಿದ್ದಾರೆ. ಪೊಲೀಸರು ನಮಗೆ ತಾಕತ್ತಿಲ್ಲ ಎಂದು ಸರೆಂಡರ್ ಆಗಿ ಕೂತುಕೊಳ್ಳಲಿ. ಲೀಗಲ್ ಆಗಿ ನಾವು ಕೇಸು ಮುಂದುವರಿಸುತ್ತೇವೆ. ಹೈಕೋರ್ಟ್ ಹಿರಿಯ ನ್ಯಾಯವಾದಿಗಳ ಜೊತೆ ಚರ್ಚೆ ಮಾಡಿದ್ದು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪ್ರಶ್ನೆ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಡಾ.ವೈ.ಭರತ್ ಶೆಟ್ಟಿ ತಿಳಿಸಿದ್ದಾರೆ.
Mangalore eAddur bridge damage is because of too much of sand mining says MLA Bharath Shetty. Why can’t the mangalore district administration take string action he added
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm