ಬ್ರೇಕಿಂಗ್ ನ್ಯೂಸ್
08-08-20 07:08 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 08: ಪಿಕಪ್ ವಾಹನವನ್ನು ತೊಳೆಯಲೆಂದು ಹೊಳೆಗೆ ಇಳಿಸಿದ್ದಾಗ ಒಮ್ಮೆಲೇ ಪ್ರವಾಹ ಬಂದಿದ್ದು ಪಿಕಪ್ ವಾಹನ ಕೊಚ್ಚಿಕೊಂಡು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿ ಬಳಿಯ ಕಾಂಚನಾ ಎಂಬಲ್ಲಿ ಘಟನೆ ನಡೆದಿದ್ದು ಹೊಳೆಯಲ್ಲಿ ನೀರು ಕಡಿಮೆ ಇರುವಾಗ ಅದಕ್ಕೆ ಇಳಿಸಿ ಅತ್ತಿಂದಿತ್ತ ಸಾಗುವುದೂ ಇತ್ತು. ಇಂದು ಬೆಳಗ್ಗೆ ಪಿಕಪ್ ವಾಹನವನ್ನು ಚಾಲಕ ಆರಿಫ್ ಹೊಳೆಗೆ ಇಳಿಸಿ ಮಣ್ಣು ತೊಳೆಯಲು ಶುರು ಮಾಡಿದ್ದಾಗಲೇ ನೀರು ಉಕ್ಕಿ ಬಂದಿದೆ.
ನೀರಕಟ್ಟೆ ಡ್ಯಾಂ ನಿಂದ ನೀರು ಒಮ್ಮೆಲೇ ನೀರು ಬಿಟ್ಟಿದ್ದರಿಂದ ಹೊಳೆಯಲ್ಲಿ ಪ್ರವಾಹ ಬಂದಿದ್ದು ಪಿಕಪ್ ವಾಹನ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಪಿಕಪ್ ವಾಹನವನ್ನು ಆರಿಫ್ ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಚಾಲಕ ಆರಿಫ್ ಅಪಾಯದಿಂದ ಪಾರಾಗಿದ್ದಾನೆ.
Live Video:
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 05:34 pm
HK News Staffer
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm