ಬ್ರೇಕಿಂಗ್ ನ್ಯೂಸ್
08-08-20 07:08 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 08: ಪಿಕಪ್ ವಾಹನವನ್ನು ತೊಳೆಯಲೆಂದು ಹೊಳೆಗೆ ಇಳಿಸಿದ್ದಾಗ ಒಮ್ಮೆಲೇ ಪ್ರವಾಹ ಬಂದಿದ್ದು ಪಿಕಪ್ ವಾಹನ ಕೊಚ್ಚಿಕೊಂಡು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿ ಬಳಿಯ ಕಾಂಚನಾ ಎಂಬಲ್ಲಿ ಘಟನೆ ನಡೆದಿದ್ದು ಹೊಳೆಯಲ್ಲಿ ನೀರು ಕಡಿಮೆ ಇರುವಾಗ ಅದಕ್ಕೆ ಇಳಿಸಿ ಅತ್ತಿಂದಿತ್ತ ಸಾಗುವುದೂ ಇತ್ತು. ಇಂದು ಬೆಳಗ್ಗೆ ಪಿಕಪ್ ವಾಹನವನ್ನು ಚಾಲಕ ಆರಿಫ್ ಹೊಳೆಗೆ ಇಳಿಸಿ ಮಣ್ಣು ತೊಳೆಯಲು ಶುರು ಮಾಡಿದ್ದಾಗಲೇ ನೀರು ಉಕ್ಕಿ ಬಂದಿದೆ.
ನೀರಕಟ್ಟೆ ಡ್ಯಾಂ ನಿಂದ ನೀರು ಒಮ್ಮೆಲೇ ನೀರು ಬಿಟ್ಟಿದ್ದರಿಂದ ಹೊಳೆಯಲ್ಲಿ ಪ್ರವಾಹ ಬಂದಿದ್ದು ಪಿಕಪ್ ವಾಹನ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. ಪಿಕಪ್ ವಾಹನವನ್ನು ಆರಿಫ್ ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಘಟನೆ ನಡೆದಿದೆ. ಚಾಲಕ ಆರಿಫ್ ಅಪಾಯದಿಂದ ಪಾರಾಗಿದ್ದಾನೆ.
Live Video:
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am