ಬ್ರೇಕಿಂಗ್ ನ್ಯೂಸ್
29-08-24 10:07 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 29: ಸಿಟಿ ಬಸ್ ಸಂಚರಿಸುತ್ತಿದ್ದಾಗಲೇ ಚಾಲಕ (ಸುಗರ್ ಲೋ) ಅನಾರೋಗ್ಯದಿಂದ ಕುಸಿದು ಬಿದ್ದಿದ್ದು, ಎದುರಿನಲ್ಲಿದ್ದ ಆಟೋ ಮತ್ತು ಕಾರಿಗೆ ಡಿಕ್ಕಿಯಾಗಿ ಸ್ವಲ್ಪದರಲ್ಲಿ ಅನಾಹುತ ತಪ್ಪಿದ ಘಟನೆ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ನಡೆದಿದೆ.
ಮೋರ್ಗನ್ಸ್ ಗೇಟ್- ಸ್ಟೇಟ್ ಬ್ಯಾಂಕ್ ಮಧ್ಯೆ ಸಂಚರಿಸುವ ಪಿಟಿಸಿ ಹೆಸರಿನ ಖಾಸಗಿ ಬಸ್ ಇದಾಗಿದ್ದು ಗುರುವಾರ ಮಧ್ಯಾಹ್ನ ಸ್ಟೇಟ್ ಬ್ಯಾಂಕ್ ಕಡೆಗೆ ಹೋಗುತ್ತಿದ್ದಾಗ ಚಾಲಕ ಪೌಲ್ ಕಿರಣ್ ಲೋಬೊ(46) ದೇಹದಲ್ಲಿ ಸಕ್ಕರೆ ಪ್ರಮಾಣ ಕಡಿಮೆಯಾದ ಕಾರಣಕ್ಕೆ ಕುಸಿದು ಬಿದ್ದಿದ್ದಾರೆ. ಬಸ್ ಮಿಲಾಗ್ರಿಸ್ ಸ್ಟಾಪ್ ನಲ್ಲಿ ನಿಂತು ಹೊರಡುತ್ತಿದ್ದಾಗಲೇ ಘಟನೆ ನಡೆದಿದ್ದು, ಬಸ್ ನಿಧಾನ ಗತಿಯಲ್ಲಿತ್ತು. ಈ ವೇಳೆ, ಹಿಂದಕ್ಕೆ ತೆಗೆಯುತ್ತಿದ್ದ ಆಟೋ ಮತ್ತು ಕಾರಿಗೆ ಬಸ್ ಡಿಕ್ಕಿಯಾಗಿದೆ. ಎರಡರ ಮಧ್ಯೆ ಆಟೋ ಸಿಕ್ಕಿಕೊಂಡಿದ್ದರಿಂದ ಅಪ್ಪಚ್ಚಿಯಾಗಿದೆ. ಆದರೆ ಅದರಲ್ಲಿದ್ದ ಚಾಲಕ ಉಸ್ಮಾನ್ ಮತ್ತು ಆತನ ಪತ್ನಿ, ಮಗು ಹೆಚ್ಚಿನ ಅಪಾಯಗಳಿಲ್ಲದೆ ಪಾರಾಗಿದ್ದಾರೆ.







ಘಟನೆಯಲ್ಲಿ ಕಾರು ಮತ್ತು ಇನ್ನೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದೆ. ಕೂಡಲೇ ಬಸ್ಸಿನ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾರೆ. ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.
Bus auto accident near state bank in Mangalore. Bus driver Kiran lobo collapsed due to low sugar and rammed an auto after which the auto was damaged completely and driver was out of danger.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm