ಬ್ರೇಕಿಂಗ್ ನ್ಯೂಸ್
29-08-24 10:07 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 29: ಸಿಟಿ ಬಸ್ ಸಂಚರಿಸುತ್ತಿದ್ದಾಗಲೇ ಚಾಲಕ (ಸುಗರ್ ಲೋ) ಅನಾರೋಗ್ಯದಿಂದ ಕುಸಿದು ಬಿದ್ದಿದ್ದು, ಎದುರಿನಲ್ಲಿದ್ದ ಆಟೋ ಮತ್ತು ಕಾರಿಗೆ ಡಿಕ್ಕಿಯಾಗಿ ಸ್ವಲ್ಪದರಲ್ಲಿ ಅನಾಹುತ ತಪ್ಪಿದ ಘಟನೆ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ನಡೆದಿದೆ.
ಮೋರ್ಗನ್ಸ್ ಗೇಟ್- ಸ್ಟೇಟ್ ಬ್ಯಾಂಕ್ ಮಧ್ಯೆ ಸಂಚರಿಸುವ ಪಿಟಿಸಿ ಹೆಸರಿನ ಖಾಸಗಿ ಬಸ್ ಇದಾಗಿದ್ದು ಗುರುವಾರ ಮಧ್ಯಾಹ್ನ ಸ್ಟೇಟ್ ಬ್ಯಾಂಕ್ ಕಡೆಗೆ ಹೋಗುತ್ತಿದ್ದಾಗ ಚಾಲಕ ಪೌಲ್ ಕಿರಣ್ ಲೋಬೊ(46) ದೇಹದಲ್ಲಿ ಸಕ್ಕರೆ ಪ್ರಮಾಣ ಕಡಿಮೆಯಾದ ಕಾರಣಕ್ಕೆ ಕುಸಿದು ಬಿದ್ದಿದ್ದಾರೆ. ಬಸ್ ಮಿಲಾಗ್ರಿಸ್ ಸ್ಟಾಪ್ ನಲ್ಲಿ ನಿಂತು ಹೊರಡುತ್ತಿದ್ದಾಗಲೇ ಘಟನೆ ನಡೆದಿದ್ದು, ಬಸ್ ನಿಧಾನ ಗತಿಯಲ್ಲಿತ್ತು. ಈ ವೇಳೆ, ಹಿಂದಕ್ಕೆ ತೆಗೆಯುತ್ತಿದ್ದ ಆಟೋ ಮತ್ತು ಕಾರಿಗೆ ಬಸ್ ಡಿಕ್ಕಿಯಾಗಿದೆ. ಎರಡರ ಮಧ್ಯೆ ಆಟೋ ಸಿಕ್ಕಿಕೊಂಡಿದ್ದರಿಂದ ಅಪ್ಪಚ್ಚಿಯಾಗಿದೆ. ಆದರೆ ಅದರಲ್ಲಿದ್ದ ಚಾಲಕ ಉಸ್ಮಾನ್ ಮತ್ತು ಆತನ ಪತ್ನಿ, ಮಗು ಹೆಚ್ಚಿನ ಅಪಾಯಗಳಿಲ್ಲದೆ ಪಾರಾಗಿದ್ದಾರೆ.







ಘಟನೆಯಲ್ಲಿ ಕಾರು ಮತ್ತು ಇನ್ನೊಂದು ದ್ವಿಚಕ್ರ ವಾಹನಕ್ಕೂ ಹಾನಿಯಾಗಿದೆ. ಕೂಡಲೇ ಬಸ್ಸಿನ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾರೆ. ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ.
Bus auto accident near state bank in Mangalore. Bus driver Kiran lobo collapsed due to low sugar and rammed an auto after which the auto was damaged completely and driver was out of danger.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm