ಬ್ರೇಕಿಂಗ್ ನ್ಯೂಸ್
03-09-24 11:03 pm Mangalore Correspondent ಕರಾವಳಿ
ಮಂಗಳೂರು, ಸೆ.3 : ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ರಿಕ್ಷಾ ಪಾರ್ಕ್ ನಲ್ಲಿ ಕ್ಯೂನಲ್ಲಿದ್ದಾಗಲೇ ಹೃದಯಾಘಾತದಿಂದ ಆಟೋ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಬಜಾಲ್ ನಿವಾಸಿ ಇಕ್ಬಾಲ್ (47) ಎಂಬವರು ಮೃತಪಟ್ಟವರು.
ಮಂಗಳವಾರ ಬೆಳಗ್ಗೆ ಇಕ್ಬಾಲ್ ಎಂದಿನಂತೆ ರಿಕ್ಷಾ ಪಾರ್ಕ್ ನಲ್ಲಿ ಕ್ಯೂನಲ್ಲಿ ಇದ್ದಾಗಲೇ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣ ಸಹುದ್ಯೋಗಿ ರಿಕ್ಷಾ ಚಾಲಕರು ಜ್ಯೋತಿ ಕೆಎಂಸಿ ಆಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಮೃತರು ಬಜಾಲ್ ವಿದ್ಯಾನಗರ ನಿವಾಸಿಯಾಗಿದ್ದು ಪ್ರಸ್ತುತ ಅಡ್ಯಾರ್ ಕಣ್ಣೂರಿನ ಬೋರುಗುಡ್ಡೆಯ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ. ಅವರು ಪತ್ನಿ ಮತ್ತು ಮೂರು ಮಕ್ಕಳನ್ನು ಅಗಲಿದ್ದಾರೆ.
47 year old auto driver dies of heart attack at central railway station in Mangalore. The deceased has been identified as Iqbal from Bajal.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm