ಬ್ರೇಕಿಂಗ್ ನ್ಯೂಸ್
03-09-24 11:03 pm Mangalore Correspondent ಕರಾವಳಿ
ಮಂಗಳೂರು, ಸೆ.3 : ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ರಿಕ್ಷಾ ಪಾರ್ಕ್ ನಲ್ಲಿ ಕ್ಯೂನಲ್ಲಿದ್ದಾಗಲೇ ಹೃದಯಾಘಾತದಿಂದ ಆಟೋ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಬಜಾಲ್ ನಿವಾಸಿ ಇಕ್ಬಾಲ್ (47) ಎಂಬವರು ಮೃತಪಟ್ಟವರು.
ಮಂಗಳವಾರ ಬೆಳಗ್ಗೆ ಇಕ್ಬಾಲ್ ಎಂದಿನಂತೆ ರಿಕ್ಷಾ ಪಾರ್ಕ್ ನಲ್ಲಿ ಕ್ಯೂನಲ್ಲಿ ಇದ್ದಾಗಲೇ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣ ಸಹುದ್ಯೋಗಿ ರಿಕ್ಷಾ ಚಾಲಕರು ಜ್ಯೋತಿ ಕೆಎಂಸಿ ಆಸ್ಪತ್ರೆಗೆ ಸಾಗಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಮೃತರು ಬಜಾಲ್ ವಿದ್ಯಾನಗರ ನಿವಾಸಿಯಾಗಿದ್ದು ಪ್ರಸ್ತುತ ಅಡ್ಯಾರ್ ಕಣ್ಣೂರಿನ ಬೋರುಗುಡ್ಡೆಯ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ. ಅವರು ಪತ್ನಿ ಮತ್ತು ಮೂರು ಮಕ್ಕಳನ್ನು ಅಗಲಿದ್ದಾರೆ.
47 year old auto driver dies of heart attack at central railway station in Mangalore. The deceased has been identified as Iqbal from Bajal.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm