ಬ್ರೇಕಿಂಗ್ ನ್ಯೂಸ್
06-09-24 10:28 pm Mangalore Correspondent ಕರಾವಳಿ
ಮಂಗಳೂರು, ಸೆ.6: ಮಂಗಳೂರು, ಬೆಂಗಳೂರು, ಮೈಸೂರು ನಗರದಲ್ಲಿ ವಾತಾವರಣದ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದೆ ಎನ್ನುವ ಎಚ್ಚರಿಕೆ ಸಂದೇಶವನ್ನು ಗ್ರೀನ್ ಪೀಸ್ ಸಂಶೋಧನಾ ವರದಿ ನೀಡಿದೆ. ಕರ್ನಾಟಕದ ಬೆಂಗಳೂರು, ಮೈಸೂರು ಹಾಗು ಮಂಗಳೂರಿನಲ್ಲಿ ನಾವು ಉಸಿರಾಡುವ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಮಾಲಿನ್ಯದ ಪ್ರಮಾಣ ಅಪಾಯಕಾರಿ ಮಟ್ಟಕ್ಕೆ ತಲುಪಿದೆ. ಮಾಲಿನ್ಯ ತಗ್ಗಿಸಲು ಕ್ರಮ ಕೈಗೊಳ್ಳದಿದ್ದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಎಚ್ಚರಿಕೆ ನೀಡಿದೆ.
ದಕ್ಷಿಣ ಭಾರತದ 10 ಪ್ರಮುಖ ನಗರಗಳ ಗಾಳಿಯಲ್ಲಿ ಮಾಲಿನ್ಯಕಾರಕ ಕಣಗಳಾದ ಪಿಎಂ 2.5 (ಸೂಕ್ಷ್ಮ) ಮತ್ತು ಪಿಎಂ 10 (ಅತಿಸೂಕ್ಷ್ಮ) ಕಣಗಳ ಪ್ರಮಾಣವು ಡಬ್ಲ್ಯುಎಚ್ಒ ಸೂಚಿತ ಸರಾಸರಿ ಮಟ್ಟ ಮೀರಿದ್ದು ಇದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ಗ್ರೀನ್ಪೀಸ್ ಇಂಡಿಯಾದ ವರದಿ ಎಚ್ಚರಿಸಿದೆ. ಬೆಂಗಳೂರು, ಮಂಗಳೂರು, ಮೈಸೂರು, ಹೈದರಾಬಾದ್, ಚೆನ್ನೈ, ವಿಶಾಖಪಟ್ಟಣ, ಕೊಚ್ಚಿ, ಅಮರಾವತಿ, ವಿಜಯವಾಡ ಮತ್ತು ಪುದುಚೇರಿ ನಗರಗಳಲ್ಲಿ ಗಾಳಿಯ ಗುಣಮಟ್ಟವನ್ನು ವಿಶ್ಲೇಷಿಸಲಾಗಿತ್ತು. ಹತ್ತು ನಗರಗಳ ಪೈಕಿ ವಿಶಾಖಪಟ್ಟಣಂ ನಗರದಲ್ಲಿ ಗಾಳಿ ಗುಣಮಟ್ಟ ತೀವ್ರ ಕುಸಿತ ಕಂಡಿದೆ. ಅಲ್ಲಿನ ವಾತಾವರಣ ನಿಗದಿತ ಮಾನದಂಡಕ್ಕಿಂತ ಗುಣಮಟ್ಟದ ಅಂಶ 10 ಪಟ್ಟು ಕುಸಿದಿರುವುದು ದೃಢಪಟ್ಟಿದೆ.
ಅಲ್ಲದೆ ಇದು ಗಾಳಿಯ ಗುಣಮಟ್ಟ ನಿರ್ಧರಿಸುವ ನ್ಯಾಶನಲ್ ಎಂಬಿಯಂಟ್ ಏರ್ ಕ್ವಾಲಿಟಿ ಸ್ಟಾಂಡರ್ಡ್ ನಿಗದಿಪಡಿಸಿದ ಮಿತಿಗಳನ್ನೂ ಮೀರಿದೆ ಎಂದು ಅಧ್ಯಯನವು ಸ್ಪಷ್ಟಪಡಿಸಿದೆ. ಡಬ್ಲ್ಯುಎಚ್ಒ ಮಾರ್ಗಸೂಚಿಗಳೊಂದಿಗೆ ಹೋಲಿಸಿದಾಗ, ಗಾಳಿಯಲ್ಲಿ ಪಿಎಂ 2.5 ಕಣಗಳ ಮಟ್ಟವು ಮಂಗಳೂರು, ಹೈದರಾಬಾದ್, ವಿಜಯವಾಡ, ಕೊಚ್ಚಿ, ಅಮರಾವತಿ ಮತ್ತು ಚೆನ್ನೈನಲ್ಲಿ 6ರಿಂದ 7 ಪಟ್ಟು ಹೆಚ್ಚಾಗಿದೆ. ಅದೇ ರೀತಿ, ಪಿಎಂ 10 ಕಣಗಳ ಮಟ್ಟವು ಬೆಂಗಳೂರು, ಮೈಸೂರು ಮತ್ತು ಪುದುಚೇರಿ ನಗರಗಳಲ್ಲಿ 4ರಿಂದ 5 ಪಟ್ಟು ಹೆಚ್ಚಾಗಿದೆ ಎಂಬುದಾಗಿ ವರದಿ ಹೇಳಿದೆ.
Greenpeace India warns of bad air quality in Mangalore Bangalore and Mysuru.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm