ಬ್ರೇಕಿಂಗ್ ನ್ಯೂಸ್
07-09-24 11:12 pm Mangalore Correspondent ಕರಾವಳಿ
Photo credits : ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು, ಸೆ.7 : ನಗರದ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ 77ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ವಿಧ್ಯುಕ್ತ ಚಾಲನೆಗೊಂಡಿದೆ. ಮಣಿಪಾಲ್ ಗ್ಲೋಬಲ್ ಎಜುಕೇಶನ್ ಇದರ ಚೇರ್ಮನ್ ಟಿ.ವಿ ಮೋಹನದಾಸ್ ಪೈ ಉದ್ಘಾಟನೆ ನೆರವೇರಿಸಿದರು.
ಪ್ರಾರಂಭದಲ್ಲಿ ಶ್ರೀ ಮಹಾಗಣಪತಿ ಪ್ರತಿಷ್ಠೆ ಹಾಗೂ ಉತ್ಸವದ ಉದ್ಘಾಟನೆ ನಡೆಯಿತು. ಬಳಿಕ ಧ್ವಜಾರೋಹಣ, ವಂದೇಮಾತರಂ , ಗಣಹೋಮ, ಮಕ್ಕಳಿಗೆ ಚಿತ್ರ ಬಿಡಿಸುವ ಸ್ಪರ್ಧೆ, ಸಭಾ ಕಾರ್ಯಕ್ರಮ ನೆರವೇರಿತು.












ಐದು ದಿನಗಳ ಪರ್ಯಂತ ಅತ್ಯಂತ ಶಿಸ್ತುಬದ್ಧವಾಗಿ ಉತ್ಸವ ನಡೆಯಲಿದ್ದು ಬಳಿಕ ಗಣೇಶನ ಮೂರ್ತಿಯನ್ನು ಮೆರವಣಿಗೆ ಮೂಲಕ ಒಯ್ದು ರಥಬೀದಿಯ ಮಹಮ್ಮಾಯಿ ಕೆರೆಯಲ್ಲಿ ವಿಸರ್ಜಿಸಲಾಗುವುದು. ಕಾರ್ಯಕ್ರಮದಲ್ಲಿ ಸಹಸ್ರಾರು ಭಜಕರು ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ಪ್ರಮುಖರಾದ ವಿನೋದ್ ಶೆಣೈ , ರಘುವೀರ್ ಕಾಮತ್, ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ , ಸತೀಶ್ ಪ್ರಭು, ಆನಂದ ಪಾಂಗಳ , ಕೆ.ಪಿ ಟೈಲಾರ್, ಸುರೇಶ್ ಕಾಮತ್, ಸ್ವಮಿಪ್ರಸಾದ್ , ಯಸ್.ಆರ್ ಕುಡ್ವ , ಜೀವನರಾಜ್ ಶೆಣೈ , ಅಭಿಷೇಕ್ ಭಂಡಾರಿ , ನಂದನ್ ಮಲ್ಯ , ಪೂರ್ಣಿಮಾ ಶೆಣೈ , ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ , ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ , ಮಹಾಪೌರ ಸುಧೀರ್ ಶೆಟ್ಟಿ ಹಾಗೂ ನೂರಾರು ಸ್ವಯಂಸೇವಕರು ಉಪಸ್ಥಿತರಿದ್ದರು.
Sanghniketan 77th Ganesh festival begins; Mangalore oldest public festival inaugurated.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm