ಬ್ರೇಕಿಂಗ್ ನ್ಯೂಸ್
07-09-24 11:12 pm Mangalore Correspondent ಕರಾವಳಿ
Photo credits : ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು, ಸೆ.7 : ನಗರದ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ ನಡೆಯುತ್ತಿರುವ 77ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ವಿಧ್ಯುಕ್ತ ಚಾಲನೆಗೊಂಡಿದೆ. ಮಣಿಪಾಲ್ ಗ್ಲೋಬಲ್ ಎಜುಕೇಶನ್ ಇದರ ಚೇರ್ಮನ್ ಟಿ.ವಿ ಮೋಹನದಾಸ್ ಪೈ ಉದ್ಘಾಟನೆ ನೆರವೇರಿಸಿದರು.
ಪ್ರಾರಂಭದಲ್ಲಿ ಶ್ರೀ ಮಹಾಗಣಪತಿ ಪ್ರತಿಷ್ಠೆ ಹಾಗೂ ಉತ್ಸವದ ಉದ್ಘಾಟನೆ ನಡೆಯಿತು. ಬಳಿಕ ಧ್ವಜಾರೋಹಣ, ವಂದೇಮಾತರಂ , ಗಣಹೋಮ, ಮಕ್ಕಳಿಗೆ ಚಿತ್ರ ಬಿಡಿಸುವ ಸ್ಪರ್ಧೆ, ಸಭಾ ಕಾರ್ಯಕ್ರಮ ನೆರವೇರಿತು.
ಐದು ದಿನಗಳ ಪರ್ಯಂತ ಅತ್ಯಂತ ಶಿಸ್ತುಬದ್ಧವಾಗಿ ಉತ್ಸವ ನಡೆಯಲಿದ್ದು ಬಳಿಕ ಗಣೇಶನ ಮೂರ್ತಿಯನ್ನು ಮೆರವಣಿಗೆ ಮೂಲಕ ಒಯ್ದು ರಥಬೀದಿಯ ಮಹಮ್ಮಾಯಿ ಕೆರೆಯಲ್ಲಿ ವಿಸರ್ಜಿಸಲಾಗುವುದು. ಕಾರ್ಯಕ್ರಮದಲ್ಲಿ ಸಹಸ್ರಾರು ಭಜಕರು ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ, ಪ್ರಮುಖರಾದ ವಿನೋದ್ ಶೆಣೈ , ರಘುವೀರ್ ಕಾಮತ್, ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ , ಸತೀಶ್ ಪ್ರಭು, ಆನಂದ ಪಾಂಗಳ , ಕೆ.ಪಿ ಟೈಲಾರ್, ಸುರೇಶ್ ಕಾಮತ್, ಸ್ವಮಿಪ್ರಸಾದ್ , ಯಸ್.ಆರ್ ಕುಡ್ವ , ಜೀವನರಾಜ್ ಶೆಣೈ , ಅಭಿಷೇಕ್ ಭಂಡಾರಿ , ನಂದನ್ ಮಲ್ಯ , ಪೂರ್ಣಿಮಾ ಶೆಣೈ , ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ , ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ , ಮಹಾಪೌರ ಸುಧೀರ್ ಶೆಟ್ಟಿ ಹಾಗೂ ನೂರಾರು ಸ್ವಯಂಸೇವಕರು ಉಪಸ್ಥಿತರಿದ್ದರು.
Sanghniketan 77th Ganesh festival begins; Mangalore oldest public festival inaugurated.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
08-05-25 04:57 pm
HK News Desk
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm