ಬ್ರೇಕಿಂಗ್ ನ್ಯೂಸ್
11-09-24 10:50 pm Mangalore Correspondent ಕರಾವಳಿ
ಮಂಗಳೂರು, ಸೆ.11: ಕಿನ್ನಿಗೋಳಿಯಲ್ಲಿ ರಸ್ತೆ ದಾಟುತ್ತಿದ್ದ ಸಂದರ್ಭ ಆಟೋ ರಿಕ್ಷಾ ಡಿಕ್ಕಿಯಾಗಿ ಅದರಡಿಗೆ ಬಿದ್ದಿದ್ದ ತಾಯಿಯನ್ನು ತಕ್ಷಣವೇ ಧಾವಿಸಿ ಬಂದು ರಕ್ಷಿಸಿದ ಬಾಲಕಿ ವೈಭವಿಯನ್ನು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಂಗಳವಾರ ತಮ್ಮ ಕಚೇರಿಗೆ ಕರೆಸಿ ಸನ್ಮಾನಿಸಿದರು.
7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ವೈಭವಿ ಅವರಿಗೆ ಆಯುಕ್ತರು ತಮ್ಮ ಕೊಠಡಿಯಲ್ಲಿ ಪೇಟ, ಹಾರ ತೊಡಿಸಿ ಸನ್ಮಾನಿಸಿ, ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು. ವೈಭವಿಯ ಈ ಪ್ರಜ್ಞೆ ಎಲ್ಲರಿಗೂ ಮಾದರಿಯಾಗಿದೆ. ಶಾಲಾ ಹಂತದಲ್ಲಿ ಮಕ್ಕಳಿಗೆ ಇಂತಹ ಸಮಯ ಪ್ರಜ್ಞೆ ಮತ್ತು ಧೈರ್ಯ ಮೂಡಿ ಬರಬೇಕಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಡಿಸಿಪಿಗಳಾದ ಸಿದ್ದಾರ್ಥ ಗೋಯೆಲ್, ದಿನೇಶ್ ಕುಮಾರ್ ಬಿ.ಪಿ., ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ, ಸಂಚಾರ ವಿಭಾಗದ ಇನ್ಸ್ಪೆಕ್ಟರ್ಗಳಾದ ಶರೀಫ್, ಹುಲುಗಪ್ಪ ಮತ್ತು ವೈಭವಿ ಪಾಲಕರು ಉಪಸ್ಥಿತರಿದ್ದರು.
ಆಟೋವನ್ನು ಎತ್ತಿ ತಾಯಿಯನ್ನು ರಕ್ಷಣೆ ಮಾಡಿದ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿತ್ತು. ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರೂ ಬಾಲಕಿಯ ಕಾರ್ಯವನ್ನು ಪ್ರಶಂಸಿಸಿದ್ದರು. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಬಾಲಕಿಯನ್ನು ಕರೆದು ಸನ್ಮಾನಿಸಿದ್ದರು. ಇದೀಗ ಪೊಲೀಸ್ ಕಮಿಷನರ್ ಕೂಡ ಸನ್ಮಾನಿಸಿ ಕರ್ತವ್ಯ ಪಾಲನೆ ಮಾಡಿದ್ದಾರೆ.
Mangalore Daughter saves mother in auto accident at Kinnigoli, police felicitate 7th Std student.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm