ಬ್ರೇಕಿಂಗ್ ನ್ಯೂಸ್
12-09-24 04:57 pm Mangaluru Correspondent ಕರಾವಳಿ
ಮಂಗಳೂರು, ಸೆ.12: ಹಳೆ ಮನೆಯನ್ನು ಒಡೆಯುತ್ತಿದ್ದಾಗ ಕಾಂಕ್ರೀಟ್ ಬೀಮ್ ಕುಸಿದು ಬಿದ್ದು ಮನೆ ಮಾಲೀಕ ಸೇರಿ ಇಬ್ಬರು ಸಾವನ್ನಪ್ಪಿದ ಘಟನೆ ನಗರದ ಬಂಟ್ಸ್ ಹಾಸ್ಟೆಲ್ ಬಳಿಯ ಕರಂಗಲ್ಪಾಡಿಯಲ್ಲಿ ನಡೆದಿದೆ.
ಮನೆ ಮಾಲೀಕ ಎಡ್ವಿನ್ ಹೆರಾಲ್ಡ್ ಮಾಬೇನ್ (54) ಮತ್ತು ಪಕ್ಕದ ಮನೆಯ ಜೇಮ್ಸ್ ಜತ್ತಣ್ಣ (56) ಮೃತಪಟ್ಟವರು. ಕರಂಗಲ್ಪಾಡಿಯ ಸಿ.ಜೆ ಕಾಮತ್ ರಸ್ತೆಯ ಮಿಷನ್ ಕಂಪೌಂಡ್ ನಲ್ಲಿ ಹಳೆ ಮನೆಯೊಂದನ್ನು ಜೆಸಿಬಿಯಲ್ಲಿ ಕೆಡವುತ್ತಿದ್ದಾಗ ಘಟನೆ ನಡೆದಿದೆ.


ಜೆಸಿಬಿಯಿಂದ ಮನೆ ಕೆಡವುತ್ತಿದ್ದಾಗ ಅಲ್ಲಿಯೇ ಇವರು ಕೆಳಗೆ ನಿಂತು ನೋಡುತ್ತಿದ್ದರು. ಈ ವೇಳೆ, ಕಾಂಕ್ರೀಟ್ ಬೀಮ್ ಕುಸಿದು ಇವರ ಮೈಮೇಲೆ ಬಿದ್ದಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Old House collapsed in Bejai karangalpady, two killed dead on the spot in Mangalore. The deceased have been identified as James Jathanna and Edwin Jerald Maben. As they were renovating the house, the wall collapsed, which has resulted in the deaths of two persons.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm