ಬ್ರೇಕಿಂಗ್ ನ್ಯೂಸ್
12-09-24 08:12 pm Mangalore Correspondent ಕರಾವಳಿ
ಮಂಗಳೂರು, ಸೆ.12: ಕೇಂದ್ರ ಸರಕಾರ ಪ್ರಾಯೋಜಿತ ಪಶ್ಚಿಮ ಬಂಗಾಳದ ಬೀರೇಂದ್ರ ಮೆಮೋರಿಯಲ್ ಫೈನ್ ಆಟ್ಸ್ ಎಂಡ್ ಕಲ್ಚರಲ್ ಸಂಸ್ಥೆಯವರ ಇಂಟರ್ನ್ಯಾಶನಲ್ ಲೆಜೆಂಡ್ ಆರ್ಟಿಸ್ಟ್ ಅವಾರ್ಡ್ ಶೋ 2024 ಇದರಲ್ಲಿ ಮಂಗಳೂರಿನ ಕಲಾವಿದ ಝುಬೇರ್ ಖಾನ್ ಕುಡ್ಲರಿಗೆ ಎಮ್.ಎಫ್ ಹುಸೈನ್ ಪ್ರಶಸ್ತಿ ಲಭಿಸಿದೆ.
ಜುಬೇರ್ ಕುಡ್ಲ ಅವರ ಬುದ್ಧ ಕಲಾಕೃತಿಗೆ ಈ ಪ್ರಶಸ್ತಿ ನೀಡಲಾಗಿದೆ. ಮಾಜಿ ರಾಷ್ಟ್ರಪತಿ ಡಾ॥ ಎ.ಪಿ.ಜೆ ಅಬ್ದುಲ್ ಕಲಾಂ ಇವರಿಂದ ಮೆಚ್ಚುಗೆ ಪತ್ರ ಪಡೆದಿರುವ ಇವರು ಹಲವಾರು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿ ಪಡೆದಿರುತ್ತಾರೆ. ಝುಬೇರ್ ಇವರಿಗೆ ಗ್ಲೋಬಲ್ ಪೀಸ್ ಯುನಿರ್ವಸಿಟಿ ಕಲಾಸೇವೆಗಾಗಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಮಂಗಳೂರು ಮಹಾನಗರ ಪಾಲಿಕೆ ನಿವೃತ್ತ ಉದ್ಯೋಗಿ ಆದಂ ಖಾನ್- ಫಾತಿಮಾ ದಂಪತಿಯ ಪುತ್ರರಾಗಿರುವ ಇವರು ಮಂಗಳೂರಿನ ಪ್ರೆಸಿಡೆನ್ಸಿ ಶಾಲೆಯಲ್ಲಿ ಕಲಾ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Mangalore artist Zuber Khan kudla gets MF Husain award. Zuber is working as arts teacher in presidency school.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm