ಬ್ರೇಕಿಂಗ್ ನ್ಯೂಸ್
15-09-24 10:55 pm Mangalore Correspondent ಕರಾವಳಿ
ಮಂಗಳೂರು, ಸೆ.15: ಪಾವೂರು ಉಳಿಯ ದ್ವೀಪವನ್ನು ಅಕ್ರಮ ಮರಳುಗಾರರಿಂದ ರಕ್ಷಿಸಿ, ನಮ್ಮನ್ನು ಬದುಕಿಸಿ, ಇಲ್ಲವೇ ಸಾಯಿಸಿ ಎಂಬ ಮನವಿಯೊಂದಿಗೆ ಪಾವೂರು ಉಳಿಯ ದ್ವೀಪ ನಿವಾಸಿಗಳು ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಿದ್ದಾರೆ.
ಪ್ರಜಾಪ್ರಭುತ್ವ ದಿನದಂಗವಾಗಿ ಹಮ್ಮಿಕೊಂಡ ಮಾನವ ಸರಪಳಿ ಸಂದರ್ಭದಲ್ಲೇ ಮಂಗಳೂರು ಹೊರವಲಯದ ಪಾವೂರು ಉಳಿಯ ನಿವಾಸಿಗಳು ನದಿಯಲ್ಲಿ ಮುಳುಗಿ ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲಾಡಳಿತ ಮತ್ತು ಗಣಿ ಇಲಾಖೆಯ ವಿರುದ್ಧ ಘೋಷಣೆ ಕೂಗಿ, ನೇತ್ರಾವತಿ ನದಿಯಲ್ಲಿ ಭಿತ್ತಿಪತ್ರ ಹಿಡಿದು ಮುಳುಗಿ ಪ್ರತಿಭಟನೆ ನಡೆಸಿದ್ದಾರೆ. ಅಕ್ರಮ ಮರಳು ಗಣಿಗಾರಿಕೆ ತಡೆಯಲು ವಿಫಲವಾದ ಜಿಲ್ಲಾಡಳಿತ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಮರಳು ಧಂದೆಯಿಂದಾಗಿ ಪಾವೂರು ಉಳಿಯ ದ್ವೀಪದ ಬರೋಬ್ಬರಿ 40 ಎಕರೆ ಭೂಭಾಗವೇ ಸರ್ವನಾಶ ಆಗಿದೆ ಎನ್ನಲಾಗುತ್ತಿದೆ. ಹೀಗಿದ್ದರೂ ಮರಳು ದಂಧೆಕೋರರು ಆಗಿಂದಾಗ್ಗೆ ದ್ವೀಪವನ್ನು ಅಗೆದು ಮರಳು ತೆಗೆಯುತ್ತಿದ್ದಾರೆ. ಇದನ್ನು ಖಂಡಿಸಿ, ಮರಳು ಮಫಿಯಾ ವಿರುದ್ದ ಗ್ರಾಮಸ್ಥರು ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಿದ್ದಾರೆ.
After a month-long hiatus, the illegal sand mafia has resumed excavation at Pavoor Uliya Island. According to residents, over 20 boats arrived on the island on the night of the 13th and began extracting sand. This renewed activity persists despite repeated pleas from local delegations urging the district administration to implement permanent measures to prevent illegal digging on the island.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm