ಬ್ರೇಕಿಂಗ್ ನ್ಯೂಸ್
15-09-24 10:55 pm Mangalore Correspondent ಕರಾವಳಿ
ಮಂಗಳೂರು, ಸೆ.15: ಪಾವೂರು ಉಳಿಯ ದ್ವೀಪವನ್ನು ಅಕ್ರಮ ಮರಳುಗಾರರಿಂದ ರಕ್ಷಿಸಿ, ನಮ್ಮನ್ನು ಬದುಕಿಸಿ, ಇಲ್ಲವೇ ಸಾಯಿಸಿ ಎಂಬ ಮನವಿಯೊಂದಿಗೆ ಪಾವೂರು ಉಳಿಯ ದ್ವೀಪ ನಿವಾಸಿಗಳು ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಿದ್ದಾರೆ.
ಪ್ರಜಾಪ್ರಭುತ್ವ ದಿನದಂಗವಾಗಿ ಹಮ್ಮಿಕೊಂಡ ಮಾನವ ಸರಪಳಿ ಸಂದರ್ಭದಲ್ಲೇ ಮಂಗಳೂರು ಹೊರವಲಯದ ಪಾವೂರು ಉಳಿಯ ನಿವಾಸಿಗಳು ನದಿಯಲ್ಲಿ ಮುಳುಗಿ ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲಾಡಳಿತ ಮತ್ತು ಗಣಿ ಇಲಾಖೆಯ ವಿರುದ್ಧ ಘೋಷಣೆ ಕೂಗಿ, ನೇತ್ರಾವತಿ ನದಿಯಲ್ಲಿ ಭಿತ್ತಿಪತ್ರ ಹಿಡಿದು ಮುಳುಗಿ ಪ್ರತಿಭಟನೆ ನಡೆಸಿದ್ದಾರೆ. ಅಕ್ರಮ ಮರಳು ಗಣಿಗಾರಿಕೆ ತಡೆಯಲು ವಿಫಲವಾದ ಜಿಲ್ಲಾಡಳಿತ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಮರಳು ಧಂದೆಯಿಂದಾಗಿ ಪಾವೂರು ಉಳಿಯ ದ್ವೀಪದ ಬರೋಬ್ಬರಿ 40 ಎಕರೆ ಭೂಭಾಗವೇ ಸರ್ವನಾಶ ಆಗಿದೆ ಎನ್ನಲಾಗುತ್ತಿದೆ. ಹೀಗಿದ್ದರೂ ಮರಳು ದಂಧೆಕೋರರು ಆಗಿಂದಾಗ್ಗೆ ದ್ವೀಪವನ್ನು ಅಗೆದು ಮರಳು ತೆಗೆಯುತ್ತಿದ್ದಾರೆ. ಇದನ್ನು ಖಂಡಿಸಿ, ಮರಳು ಮಫಿಯಾ ವಿರುದ್ದ ಗ್ರಾಮಸ್ಥರು ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಿದ್ದಾರೆ.
After a month-long hiatus, the illegal sand mafia has resumed excavation at Pavoor Uliya Island. According to residents, over 20 boats arrived on the island on the night of the 13th and began extracting sand. This renewed activity persists despite repeated pleas from local delegations urging the district administration to implement permanent measures to prevent illegal digging on the island.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm