ಬ್ರೇಕಿಂಗ್ ನ್ಯೂಸ್
15-09-24 10:55 pm Mangalore Correspondent ಕರಾವಳಿ
ಮಂಗಳೂರು, ಸೆ.15: ಪಾವೂರು ಉಳಿಯ ದ್ವೀಪವನ್ನು ಅಕ್ರಮ ಮರಳುಗಾರರಿಂದ ರಕ್ಷಿಸಿ, ನಮ್ಮನ್ನು ಬದುಕಿಸಿ, ಇಲ್ಲವೇ ಸಾಯಿಸಿ ಎಂಬ ಮನವಿಯೊಂದಿಗೆ ಪಾವೂರು ಉಳಿಯ ದ್ವೀಪ ನಿವಾಸಿಗಳು ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಿದ್ದಾರೆ.
ಪ್ರಜಾಪ್ರಭುತ್ವ ದಿನದಂಗವಾಗಿ ಹಮ್ಮಿಕೊಂಡ ಮಾನವ ಸರಪಳಿ ಸಂದರ್ಭದಲ್ಲೇ ಮಂಗಳೂರು ಹೊರವಲಯದ ಪಾವೂರು ಉಳಿಯ ನಿವಾಸಿಗಳು ನದಿಯಲ್ಲಿ ಮುಳುಗಿ ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲಾಡಳಿತ ಮತ್ತು ಗಣಿ ಇಲಾಖೆಯ ವಿರುದ್ಧ ಘೋಷಣೆ ಕೂಗಿ, ನೇತ್ರಾವತಿ ನದಿಯಲ್ಲಿ ಭಿತ್ತಿಪತ್ರ ಹಿಡಿದು ಮುಳುಗಿ ಪ್ರತಿಭಟನೆ ನಡೆಸಿದ್ದಾರೆ. ಅಕ್ರಮ ಮರಳು ಗಣಿಗಾರಿಕೆ ತಡೆಯಲು ವಿಫಲವಾದ ಜಿಲ್ಲಾಡಳಿತ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



ಮರಳು ಧಂದೆಯಿಂದಾಗಿ ಪಾವೂರು ಉಳಿಯ ದ್ವೀಪದ ಬರೋಬ್ಬರಿ 40 ಎಕರೆ ಭೂಭಾಗವೇ ಸರ್ವನಾಶ ಆಗಿದೆ ಎನ್ನಲಾಗುತ್ತಿದೆ. ಹೀಗಿದ್ದರೂ ಮರಳು ದಂಧೆಕೋರರು ಆಗಿಂದಾಗ್ಗೆ ದ್ವೀಪವನ್ನು ಅಗೆದು ಮರಳು ತೆಗೆಯುತ್ತಿದ್ದಾರೆ. ಇದನ್ನು ಖಂಡಿಸಿ, ಮರಳು ಮಫಿಯಾ ವಿರುದ್ದ ಗ್ರಾಮಸ್ಥರು ವಿಶಿಷ್ಟ ರೀತಿಯ ಪ್ರತಿಭಟನೆ ನಡೆಸಿದ್ದಾರೆ.
After a month-long hiatus, the illegal sand mafia has resumed excavation at Pavoor Uliya Island. According to residents, over 20 boats arrived on the island on the night of the 13th and began extracting sand. This renewed activity persists despite repeated pleas from local delegations urging the district administration to implement permanent measures to prevent illegal digging on the island.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm