ಬ್ರೇಕಿಂಗ್ ನ್ಯೂಸ್
17-09-24 03:43 pm HK News Desk ಕರಾವಳಿ
ಮಂಗಳೂರು, ಸೆ.17: “ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘವು ಸಹಕಾರ ಇಲಾಖೆಯಿಂದ ಅಧಿಕೃತವಾಗಿ ನೋಂದಾಯಿಸಲ್ಪಟ್ಟ ಸಂಘವಾಗಿದೆ. ಬೀದಿ ಬದಿ ವ್ಯಾಪಾರಕ್ಕೆ ಸಂಬಂಧಪಟ್ಟ ಯಾವುದೇ ಅನಧಿಕೃತವಾಗಿರುವಂತಹ ಕೇವಲ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರ ತೆಗೆದುಕೊಳ್ಳುವ ಉದ್ದೇಶದಿಂದ ರಾಜಕೀಯ ಪಕ್ಷದ ಲಾಭಕ್ಕಾಗಿ ಬೀದಿ ಬದಿ ವ್ಯಾಪಾರಿಗಳನ್ನು ಸ್ವಂತ ಲಾಭಕ್ಕೆ
ಉಪಯೋಗಿಸಿಕೊಳ್ಳುವ ಯಾವುದೇ ಸಂಘಟನೆಗಳಿಗೆ ಮಹತ್ವವನ್ನು ಕೊಡಬಾರದು“ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಪತ್ರಿಕಾಗೋಷ್ಟಿಯಲ್ಲಿ ಮನವಿ ಮಾಡಿದರು.
”ಬೀದಿ ಬದಿ ವ್ಯಾಪಾರಸ್ಥರ ಸಂಘಟನೆ ಎಂಬ ಹೆಸರಿನ ಯಾವುದೇ ರಾಜಕೀಯ ಪ್ರೇರಿತ ಪಕ್ಷದ ಹೆಸರಿನಲ್ಲಿ ನಿಮಗೆ ನ್ಯಾಯ ದೊರಕಿಸಿ ಕೊಡುತ್ತೇನೆ ಎಂದು ನಿಮ್ಮ ಬಳಿ ಬಂದರೆ ಜಾಗರೂಕರಾಗಿರಿ. ನಾವೆಲ್ಲರೂ ಮೋಸ ಹೋಗಿದ್ದೇವೆ. ನಮಗೆಲ್ಲರಿಗೂ ನ್ಯಾಯ ದೊರಕಿಸಿ ಕೊಡುತ್ತೇನೆ ಎಂದು ಹೇಳಿ ಮೋಸ ಮಾಡಿದ ಬಿ.ಕೆ.ಇಮ್ತಿಯಾಜ್ ಇವರನ್ನು ನಮ್ಮ ಶ್ರೇಯೋಭಿವೃದ್ಧಿ ಸಂಘದಿಂದ ವಜಾಗೊಳಿಸಿದ್ದೇವೆ. ಇವರನ್ನು ವಜಾಗೊಳಿಸಿದ ಕೇವಲ ಒಂದು ತಿಂಗಳ ಒಳಗೆ 93 ಬೀದಿ ವ್ಯಾಪಾರಿಗಳಿಗೆ ಪ್ರಮಾಣಪತ್ರ ಸಿಕ್ಕಿದೆ.
ಬೀದಿ ವ್ಯಾಪಾರಿಗಳ ಪ್ರಮಾಣ ಪತ್ರಕ್ಕೆ ಸಂಬಂಧಪಟ್ಟ ಕೆಲಸ ಕಾರ್ಯಗಳು ಮಂಗಳೂರು ಮಹಾನಗರ ಪಾಲಿಕೆಯ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಬೀದಿ ಬದಿ ವ್ಯಾಪಾರದ ಪ್ರಮಾಣ ಪತ್ರಕ್ಕೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ಸಮಕ್ಷಮದೊಂದಿಗೆ ನಡೆಯುತ್ತಿದೆ. ಯಾರು ಗೊಂದಲಕ್ಕೊಳಗಾಗುವ ಅವಶ್ಯಕತೆ ಇಲ್ಲ. ದಕ್ಷಿಣ ಕನ್ನಡ ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘದ ನಿರ್ದೇಶಕರೊಬ್ಬರನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ಬಿ.ಕೆ.ಇಮ್ತಿಯಾಜ್ ಅವರಿಂದ ನಡೆದಿದೆ. ಇವರನ್ನು ನಮ್ಮ ಸಂಘದಿಂದ ವಜಾಗೊಳಿಸುವ ಮೊದಲೇ ಅಧ್ಯಕ್ಷ ಸ್ಥಾನಕ್ಕೆ ಮತ್ತು ನಿರ್ದೇಶಕ ಸ್ಥಾನಕ್ಕೆ ತನ್ನ ವೈಯುಕ್ತಿಕ ಕಾರಣಗಳನ್ನು ನೀಡಿ ರಾಜೀನಾಮೆ ನೀಡಿದ್ದಾರೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಸಂಘದ ನಿರ್ದೇಶಕ ಪ್ರವೀಣ್ ಕುಮಾರ್, ಮುಹಮ್ಮದ್ ಮುಸ್ತಫ, ಅಬ್ದುಲ್ ರಹಿಮಾನ್, ಇಸ್ಮಾಯಿಲ್ ಉಳ್ಳಾಲ ಮತ್ತಿತರರು ಉಪಸ್ಥಿತರಿದ್ದರು.
Mangalore Street Vendors Assn says not to trust any unauthorised institutions or persons that state of giving justice should not be beleived says Association persons holding press meet at press club in Mangalore.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm