ಬ್ರೇಕಿಂಗ್ ನ್ಯೂಸ್
17-09-24 07:25 pm Mangalore Correspondent ಕರಾವಳಿ
ಮಂಗಳೂರು, ಸೆ.17 : ಆ್ಯಪಲ್ ಐಫೋನ್ ಸರ್ವಿಸ್ ಸೆಂಟರ್ ವಿರುದ್ಧ ರಿಟೇಲ್ ವ್ಯಾಪಾರಿಗಳು ಹಾಗೂ ಗ್ರಾಹಕರು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಜಾಥಾ ನಡೆಸಿದರು. ಜ್ಯೋತಿ ಸರ್ಕಲ್ ಬಳಿಯ ಆಪಲ್ ಸರ್ವಿಸ್ ಸೆಂಟರ್ ಮ್ಯಾಪಲ್ ಸಂಸ್ಥೆಯ ಎದುರುಗಡೆಯಿಂದ ಕ್ಲಾಕ್ ಟವರ್ ವರೆಗೆ ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಪೂರೈಸುವಂತೆ ಆಗ್ರಹಿಸಿದ್ದಾರೆ.
ಈ ವೇಳೆ ಮಾತನಾಡಿದ ಶೈಲೇಂದ್ರ ಸರಳಾಯ ಅವರು, ನಮ್ಮಲ್ಲಿ ಹಾಗೂ ಬೇರೆ ಕಡೆ ಮೊಬೈಲ್ ಖರೀದಿಸಿದ ಹಲವು ಗ್ರಾಹಕರು ಆಪಲ್ IOS UPDATE ನಂತರ ಮೊಬೈಲ್ ಸ್ಕ್ರೀನ್ ನಲ್ಲಿ ಲೈನ್ ಅಥವಾ ಸ್ಕ್ರೀನ್ ಬ್ಲ್ಯಾಂಕ್ ಆಗುವಂತಹ ಸಮಸ್ಯೆ ಎದುರಿಸುತ್ತಿದ್ದಾರೆ. ನೊಂದ ಗ್ರಾಹಕರು ಮ್ಯಾಪಲ್ ಸರ್ವಿಸ್ ಸೆಂಟರಲ್ಲಿ ಕೇಳಿದರೆ ಉಡಾಫೆ ಉತ್ತರಿಸುತ್ತಾರೆ. ಗ್ರಾಹಕರ ಹಿತದೃಷ್ಟಿಯಿಂದ ಮ್ಯಾಪಲ್ ಸರ್ವಿಸ್ ಸೆಂಟರ್ ವಿರುದ್ಧ ಪ್ರತಿಭಟನೆ ನಡೆಸಿದ್ದೇವ ಎಂದರು.





ಮೊಬೈಲ್ ರಿಟೇಲರ್ಸ್ ಅಸೋಸಿಯೇಷನ್ ಸಂಘಟನೆಯ ವಿವೇಕ್ ಜಿ ಸುವರ್ಣ ಮಾತನಾಡಿ, ಇದೇ ಮೊದಲ ಬಾರಿಗೆ ಸ್ಥಳೀಯ ರೀಟೇಲರ್ ಗಳು ತಮ್ಮ ಗ್ರಾಹಕರಿಗೋಸ್ಕರ ಬೀದಿಗೆ ಇಳಿದು ಪ್ರತಿಭಟಿಸುತ್ತಿದ್ದಾರೆ. ಇದರಲ್ಲಿ ಹಲವು ನೊಂದ ಗ್ರಾಹಕರು ಪಾಲ್ಗೊಂಡಿದ್ದಾರೆ. ಕಂಪೆನಿ ಸ್ಪಂದಿಸದೆ ಇದ್ದರೆ ಮುಂದೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದೇವೆ ಎಂದರು.
ಸಂಘಟನೆಯ ಚೇರ್ಮನ್ ಗುರುದತ್ ಕಾಮತ್, ಅಧ್ಯಕ್ಷ ರಾಜೇಶ್ ಮಾಬಿಯಾನ್, ಕಾರ್ಯದರ್ಶಿ ಇಮ್ರಾನ್, ಸ್ಥಾಪಕ ಅಧ್ಯಕ್ಷ ಸಲೀಮ್, ಉಪಾಧ್ಯಕ್ಷ ಅಝರ್ ಮೊಹಮದ್ ಮತ್ತಿತರರು ಉಪಸ್ಥಿತರಿದ್ದರು.
iPhone product issue, protest by customers and retailers held against maple showroom in Mangalore. After many complaints raised against maple over issuing default products customers and retailers held protest at Balmatta.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm