ಬ್ರೇಕಿಂಗ್ ನ್ಯೂಸ್
10-12-20 12:07 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.10: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ಇಂದಿನಿಂದ ಡಿ.14 ರ ವರೆಗೆ ನಡೆಯಲಿದೆ. 13 ಮತ್ತು 14 ರಂದು 88ನೇ ವರ್ಷದ ಸರ್ವಧರ್ಮ ಸಮ್ಮೇಳನ ಹಾಗೂ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಕೋವಿಡ್ ಹಿನ್ನೆಲೆಯಲ್ಲಿ ಸರಕಾರದ ನಿಯಮಗಳನ್ನು ಪಾಲಿಸಿಕೊಂಡು ಸರಳವಾಗಿ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದ್ದು, ಡಿ.10ರಂದು ಶ್ರೀ ಮಂಜುನಾಥ ಸ್ವಾಮಿಯ ಹೊಸಕಟ್ಟೆ ಉತ್ಸವ, ಡಿ.14ರಂದು ಗೌರಿಮಾರುಕಟ್ಟೆ ಉತ್ಸವದೊಂದಿಗೆ ಸಂಪನ್ನಗೊಳ್ಳಲಿದೆ.
ಲಕ್ಷ ದೀಪೋತ್ಸವದ ಯಶಸ್ವಿಗಾಗಿ ಕ್ಷೇತ್ರದಿಂದ ಸಮಿತಿಗಳನ್ನು ರಚಿಸಲಾಗಿದ್ದು, ಸಕಲ ಸಿದ್ದತೆಗಳನ್ನು ನಡೆಸಲಾಗಿದೆ. ದೇವರು ಸವಾರಿ ಮಾಡುವ ರಥಬೀದಿ, ರಾಜ ಬೀದಿಗಳನ್ನು, ದೇವಸ್ಥಾನ, ಬೀಡು, ಅನ್ನಪೂರ್ಣ ಸೇರಿದಂತೆ ಕ್ಷೇತ್ರದಲ್ಲಿ ವಿದ್ಯುದ್ದೀಪಗಳಿಂದ ಅಲಂಕೃತಗೊಳಿಸಲಾಗಿದೆ.
ಭಕ್ತರ ಸುರಕ್ಷತೆಯ ನಿಟ್ಟಿನಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ. ಕ್ಷೇತ್ರಕ್ಕೆ ಬರುವ ಭಕ್ತರು ಮಾಸ್ಕ್ ಕಡ್ಡಾಯ ಧಾರಣೆ ಮಾಡಬೇಕು. ವಸ್ತು ಪ್ರದರ್ಶನ ಹಾಗೂ ಬೀದಿ ಬದಿಯ ಅಂಗಡಿಗಳು ಇರುವುದಿಲ್ಲ. ಸರಕಾರದ ನಿಯಮದಂತೆ ಅಗತ್ಯ ಕ್ರಮಗಳೊಂದಿಗೆ ದೀಪೋತ್ಸವ ಸರಳವಾಗಿ ಆಚರಣೆಗೊಳ್ಳಲಿದೆ. ಈ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ಮನೆಯಲ್ಲೇ ಕುಳಿತು ವೀಕ್ಷಣೆ ಮಾಡಲು ಅವಕಾಶ ಮಾಡಲಾಗಿದೆ. ’ಶ್ರೀ ಕ್ಷೇತ್ರ ಧರ್ಮಸ್ಥಳ’ ಹೆಸರಿನ ಯೂಟ್ಯೂಬ್, ಫೇಸ್ಬುಕ್ ಹಾಗೂ ನಮ್ಮ ಕುಡ್ಲ, ಶ್ರೀಶಂಕರ ಟಿವಿಯಲ್ಲಿ ನೇರ ವೀಕ್ಷಣೆಗೆ ಕ್ಷೇತ್ರದಿಂದ ಅವಕಾಶ ಮಾಡಲಾಗಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
A Laksha Deepotsava will be held at Dharmasthala for four days from December 10, 2020.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm