ಬ್ರೇಕಿಂಗ್ ನ್ಯೂಸ್
19-09-24 03:39 pm HK News Desk ಕರಾವಳಿ
ಮಂಗಳೂರು, ಸೆ.19: ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕೊನೆಯ ಐದೂವರೆ ತಿಂಗಳ ಅವಧಿಗೆ ಮೇಯರ್ ಆಗಿ ವಾರ್ಡ್ ನಂಬರ್ 17ರ ಸದಸ್ಯ ಮನೋಜ್ ಕುಮಾರ್ ಕೋಡಿಕಲ್ ಅವಿರೋಧ ಆಯ್ಕೆಯಾಗಿದ್ದಾರೆ.
ಉಪ ಮೇಯರ್ ಆಗಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವಾರ್ಡ್ ನಂಬರ್ 58ರ ಸದಸ್ಯೆ ಭಾನುಮತಿ ಪಿ.ಎಸ್. ಆಯ್ಕೆಯಾಗಿದ್ದಾರೆ. ಗುರುವಾರ ಮಂಗಳೂರು ಪಾಲಿಕೆಯಲ್ಲಿ ಮೇಯರ್, ಉಪ ಮೇಯರ್ ಹುದ್ದೆಗೆ ಚುನಾವಣೆ ನಡೆಯಿತು. ಮೇಯರ್ ಹುದ್ದೆಗೆ "ಎಸ್ ಸಿ" ಮೀಸಲಾತಿಯಡಿ ಕಾಂಗ್ರೆಸ್ ಅಭ್ಯರ್ಥಿಗಳು ಇಲ್ಲದ ಕಾರಣ ಅವಿರೋಧವಾಗಿ ಆಯ್ಕೆ ನಡೆಯಿತು.
ಪಾಲಿಕೆಯಲ್ಲಿ ಪ್ರಸಕ್ತ ಬಿಜೆಪಿ ಆಡಳಿತ ಮುಂದಿನ ವರ್ಷದ ಫೆಬ್ರವರಿ 27ರ ವರೆಗೆ ಇರಲಿದೆ. ಐದೂವರೆ ತಿಂಗಳು ಮಾತ್ರ ಮೇಯರ್, ಉಪ ಮೇಯರ್ ಅಧಿಕಾರಾವಧಿ ಇರಲಿದೆ. ಮೈಸೂರು ಪ್ರಾದೇಶಿಕ ಆಯುಕ್ತ ರಮೇಶ್ ಡಿ.ಎಸ್. ಪಾಲಿಕೆಯ ಸಭಾಂಗಣದಲ್ಲಿ ಚುನಾವಣಾ ಪ್ರಕ್ರಿಯೆ ನಿರ್ವಹಿಸಿದರು.
ಪಾಲಿಕೆಯಲ್ಲಿ ಬಿಜೆಪಿ 44, ಕಾಂಗ್ರೆಸ್ 14, ಎಸ್ಡಿಪಿಐ ಇಬ್ಬರು ಸದಸ್ಯ ಬಲವನ್ನು ಹೊಂದಿದೆ. ಚುನಾವಣೆಯಲ್ಲಿ ಸಂಸದ, ಶಾಸಕರು ಸೇರಿ 47 ಮಂದಿ ಚುನಾವಣೆಯಲ್ಲಿ ಮತ ಚಲಾಯಿಸಲು ಅವಕಾಶ ಇತ್ತು. ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಪಾಲಿಕೆ ಆಯುಕ್ತ ಆನಂದ್ ಉಪಸ್ಥಿತರಿದ್ದರು.
Manoj Kumar from Derebail ward was elected as the mayor of Mangaluru City Corporation (MCC) while Bhanumathi from Bolar ward was elected as the deputy mayor. The elections for the mayor, deputy mayor, and four standing committee members for the 25th term of the MCC was held on September 19 in the Mangala hall of the MCC.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm