ಬ್ರೇಕಿಂಗ್ ನ್ಯೂಸ್
20-09-24 02:27 pm Mangalore Correspondent ಕರಾವಳಿ
ಕುಂದಾಪುರ, ಸೆ.20: ಎಂಬಿಬಿಎಸ್ ಮುಗಿಸಿ ಉನ್ನತ ವಿದ್ಯಾಭ್ಯಾಸದ ತಯಾರಿ ನಡೆಸುತ್ತಿದ್ದ ವೈದ್ಯರೊಬ್ಬರು ಕೋಟೇಶ್ವರದ ದೇವಸ್ಥಾನದ ಕೆರೆಗೆ ಬಿದ್ದು ಸಾವನಪ್ಪಿದ ಘಟನೆ ನಡೆದಿದೆ.
ಹಂಗಳೂರಿನ ಗೌರೀಶ್ ಬಿ.ಆರ್.(25) ಮೃತ ವಿದ್ಯಾರ್ಥಿ. ಎಂಬಿಬಿಎಸ್ ಮುಗಿಸಿ ಉನ್ನತ ವಿದ್ಯಾಭ್ಯಾಸದ ಸಿದ್ಧತೆ ನಡೆಸುತ್ತಿದ್ದರು. ಬುಧವಾರ ಸಂಜೆ ಈಜುಕೊಳದಲ್ಲಿ ಈಜಲು ಹೋಗುವುದಾಗಿ ಮನೆಯಿಂದ ತೆರಳಿದ್ದು ಬಳಿಕ ನಾಪತ್ತೆಯಾಗಿದ್ದರು. ಹೀಗಾಗಿ ಮನೆಯವರು ಹುಡುಕಾಟ ನಡೆಸಿದ್ದರು.
ಕೋಟೇಶ್ವರ ದೇವಸ್ಥಾನದ ಕೆರೆ ಸಮೀಪ ಅವರ ಬ್ಯಾಗ್, ಮೊಬೈಲ್ ಫೋನ್, ಚಪ್ಪಲಿ ಕಂಡು ಬಂದಿತ್ತು. ಬುಧವಾರ ಸಂಜೆ 5:30ರಿಂದ ರಾತ್ರಿ 11 ಗಂಟೆಯ ನಡುವೆ ಕೆರೆಗೆ ಕಾಲು ಜಾರಿ ಬಿದ್ದಿರಬಹುದು, ಅಥವಾ ಈಜಲು ಇಳಿದು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಗುರುವಾರ ಬೆಳಗ್ಗೆ ಕೆರೆಯಲ್ಲಿ ಹುಡುಕಿದಾಗ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಮೃತ ಯುವಕನ ಸಹೋದರ ವಿಘ್ನೇಶ್ ಬಿ.ಆರ್. ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Mbbs doctor jumps into temple Lake in koteshwara and commits suicide. The deceased has been identified as Gowrish.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm