ಬ್ರೇಕಿಂಗ್ ನ್ಯೂಸ್
20-09-24 06:56 pm Mangalore Correspondent ಕರಾವಳಿ
ಮಂಗಳೂರು, ಸೆ.20: ಮಂಗಳೂರು ನಗರದ ಹೃದಯಭಾಗ ಎನಿಸಿರುವ ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆ ಮತ್ತು ವೃತ್ತ ನಿರ್ಮಾಣದ ಪ್ರಾಯೋಜಕತ್ವ ವಹಿಸಲು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮುಂದೆ ಬಂದಿದೆ. ಬ್ಯಾಂಕಿನ ಸಿಇಓ ಮತ್ತು ಆಡಳಿತ ನಿರ್ದೇಶಕರಾಗಿರುವ ಎ. ಮಣಿಮೇಖಲೈ ಅವರು 75 ಲಕ್ಷ ವೆಚ್ಚದಲ್ಲಿ ಪ್ರತಿಮೆ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಅವರು ಇತ್ತೀಚೆಗೆ ಪ್ರತಿಮೆ ಮತ್ತು ಅಂಬೇಡ್ಕರ್ ವೃತ್ತದ ನೂತನ ನಕ್ಷೆಯನ್ನು ಬ್ಯಾಂಕಿನ ಸಿಇಓ ಮಣಿಮೇಖಲೈ ಅವರಿಗೆ ನೀಡುವ ಮೂಲಕ ಪ್ರತಿಮೆ ನಿರ್ಮಾಣದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು. ಇದೇ ವೇಳೆ, ಕಾಮಗಾರಿಯನ್ನು ಅತಿ ಶೀಘ್ರದಲ್ಲಿ ನಿರ್ವಹಿಸುವ ಮೂಲಕ ಮುಂದಿನ ಡಿಸೆಂಬರ್ ಒಳಗಡೆ ಉದ್ಘಾಟನೆ ಮಾಡಲು ಅವಕಾಶ ಮಾಡುವಂತೆ ಮೇಯರ್, ಬ್ಯಾಂಕಿನ ಸಿಇಓ ಅವರಲ್ಲಿ ಕೇಳಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಉಪ ಮೇಯರ್ ಸುನೀತಾ, ಪ್ರತಿಪಕ್ಷ ನಾಯಕ ಪ್ರವೀಣಚಂದ್ರ ಆಳ್ವ, ಕಾರ್ಪೊರೇಟರ್ ವಿನಯರಾಜ್, ಮಾಜಿ ಶಾಸಕ ಜೆ.ಆರ್ ಲೋಬೊ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ವಲಯ ಮುಖ್ಯಸ್ಥೆ ರೇಣು ನಾಯರ್, ಡಿಜಿಎಂ ರಾಜಮಣಿ, ಎಜಿಎಂ ಎನ್. ಗೋಪಿನಾಥ್, ಅಂಬೇಡ್ಕರ್ ವೃತ್ತದ ನಕ್ಷೆ- ವಿನ್ಯಾಸ ಸಿದ್ಧಪಡಿಸಿದ ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ- ಸಂಸ್ಥೆಗಳ ಮಹಾ ಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಉಪಸ್ಥಿತರಿದ್ದರು.
Mangalore CEO of Union Bank of India unveiled construction work of New Ambedkar Circle. MD & CEO of Union Bank of India Ms. A Manimekhalai unveiled the curtain of construction work of New Ambedkar Circle at the proposed junction in Mangalore , recently.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 08:20 pm
Mangalore Correspondent
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
Congress, Mangalore: ಸಿದ್ದರಾಮಯ್ಯ ಆಡಳಿತದಲ್ಲೇ ದ...
26-07-25 10:44 am
Dharmasthala Case, SIT Meeting, Anucheth, Jit...
25-07-25 08:25 pm
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm