ಬ್ರೇಕಿಂಗ್ ನ್ಯೂಸ್
20-09-24 10:03 pm Mangalore Correspondent ಕರಾವಳಿ
ಮಂಗಳೂರು, ಸೆ.20: ನಗರದ ಕುಂಟಿಕಾನ ಫ್ಲೈ ಓವರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಒಂದಕ್ಕೆ ಲಾರಿ ಡಿಕ್ಕಿಯಾಗಿದ್ದು ಪದವಿ ಕಲಿಯುತ್ತಿದ್ದ ಬಂಟ್ವಾಳ ಮೂಲದ ವಿದ್ಯಾರ್ಥಿಯೊಬ್ಬ ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಮೆಲ್ಕಾರ್ ನಿವಾಸಿ ಮೊಹಮ್ಮದ್ ಜಾಸಿಂ (18) ಮೃತ ವಿದ್ಯಾರ್ಥಿ. ಕೊಟ್ಟಾರದ ಯೆನಪೋಯ ಕಾಲೇಜಿನಲ್ಲಿ ಬಿಬಿಎ ಕಲಿಯುತ್ತಿದ್ದ ಈತ ತನ್ನ ಗೆಳೆಯ, ದ್ವಿತೀಯ ವರ್ಷದ ಬಿಬಿಎ ಕಲಿಯುತ್ತಿದ್ದ ಮೆಲ್ಕಾರ್ ನಿವಾಸಿ ಸಾಹಿರ್ ಸುಲೇಮಾನ್ (20) ಜೊತೆಗೆ ಪಲ್ಸರ್ ಬೈಕಿನಲ್ಲಿ ಹಿಂಬದಿ ಸವಾರನಾಗಿ ತೆರಳುತ್ತಿದ್ದ. ಕೊಟ್ಟಾರದಿಂದ ಹೆದ್ದಾರಿಯಲ್ಲಿ ಕೆಪಿಟಿಯತ್ತ ತೆರಳುತ್ತಿದ್ದಾಗ ಎಜೆ ಆಸ್ಪತ್ರೆ ಮುಂಭಾಗದ ಮೇಲ್ಸೇತುವೆಯಲ್ಲಿ ಹಿಂದಿನಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಹಿಂಬದಿ ಸವಾರನಾಗಿದ್ದ ಮೊಹಮ್ಮದ್ ಜಾಸಿಮ್ ರಸ್ತೆಗೆ ಎಸೆಯಲ್ಪಟ್ಟಿದ್ದು ಆತನ ಮೇಲಿನಿಂದಲೇ ಲಾರಿ ಹರಿದಿದೆ ಎನ್ನಲಾಗಿದೆ.


ಬೈಕ್ ಸವಾರಿ ಮಾಡುತ್ತಿದ್ದ ಸಾಹಿರ್ ಕಾಲಿಗೆ ಗಂಭೀರ ಗಾಯವಾಗಿದೆ. ಆತನನ್ನು ಎಜೆ ಆಸ್ಪತ್ರೆಗೆ ಸೇರಿಸಲಾಗಿದೆ. ಲಾರಿ ಚಾಲಕ ಕೇರಳದ ಕೊಟ್ಟಾಯಂ ನಿವಾಸಿ ಅಜೇಶ್ ಬಿ. ನಾಯರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಂಡೇಶ್ವರ ಸಂಚಾರಿ ಠಾಣೆಯಲ್ಲಿ ಕೇಸು ದಾಖಲಾಗಿದೆ.
Mangalore Bike lorry accident on Kuntikana flyover, 18 year old student killed on spot. The deceased is identified as Mohamed Jasim (18), a fresident of Melkar on B C Road. The incident, which took place at 4:10 pm, involved a Pulsar bike (KA 19 HM 6972) ridden by Sahir Sulaiman (20), also a resident of Melkar, B C Road
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm