ಬ್ರೇಕಿಂಗ್ ನ್ಯೂಸ್
20-09-24 10:03 pm Mangalore Correspondent ಕರಾವಳಿ
ಮಂಗಳೂರು, ಸೆ.20: ನಗರದ ಕುಂಟಿಕಾನ ಫ್ಲೈ ಓವರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಒಂದಕ್ಕೆ ಲಾರಿ ಡಿಕ್ಕಿಯಾಗಿದ್ದು ಪದವಿ ಕಲಿಯುತ್ತಿದ್ದ ಬಂಟ್ವಾಳ ಮೂಲದ ವಿದ್ಯಾರ್ಥಿಯೊಬ್ಬ ಲಾರಿಯಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಮೆಲ್ಕಾರ್ ನಿವಾಸಿ ಮೊಹಮ್ಮದ್ ಜಾಸಿಂ (18) ಮೃತ ವಿದ್ಯಾರ್ಥಿ. ಕೊಟ್ಟಾರದ ಯೆನಪೋಯ ಕಾಲೇಜಿನಲ್ಲಿ ಬಿಬಿಎ ಕಲಿಯುತ್ತಿದ್ದ ಈತ ತನ್ನ ಗೆಳೆಯ, ದ್ವಿತೀಯ ವರ್ಷದ ಬಿಬಿಎ ಕಲಿಯುತ್ತಿದ್ದ ಮೆಲ್ಕಾರ್ ನಿವಾಸಿ ಸಾಹಿರ್ ಸುಲೇಮಾನ್ (20) ಜೊತೆಗೆ ಪಲ್ಸರ್ ಬೈಕಿನಲ್ಲಿ ಹಿಂಬದಿ ಸವಾರನಾಗಿ ತೆರಳುತ್ತಿದ್ದ. ಕೊಟ್ಟಾರದಿಂದ ಹೆದ್ದಾರಿಯಲ್ಲಿ ಕೆಪಿಟಿಯತ್ತ ತೆರಳುತ್ತಿದ್ದಾಗ ಎಜೆ ಆಸ್ಪತ್ರೆ ಮುಂಭಾಗದ ಮೇಲ್ಸೇತುವೆಯಲ್ಲಿ ಹಿಂದಿನಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಹಿಂಬದಿ ಸವಾರನಾಗಿದ್ದ ಮೊಹಮ್ಮದ್ ಜಾಸಿಮ್ ರಸ್ತೆಗೆ ಎಸೆಯಲ್ಪಟ್ಟಿದ್ದು ಆತನ ಮೇಲಿನಿಂದಲೇ ಲಾರಿ ಹರಿದಿದೆ ಎನ್ನಲಾಗಿದೆ.


ಬೈಕ್ ಸವಾರಿ ಮಾಡುತ್ತಿದ್ದ ಸಾಹಿರ್ ಕಾಲಿಗೆ ಗಂಭೀರ ಗಾಯವಾಗಿದೆ. ಆತನನ್ನು ಎಜೆ ಆಸ್ಪತ್ರೆಗೆ ಸೇರಿಸಲಾಗಿದೆ. ಲಾರಿ ಚಾಲಕ ಕೇರಳದ ಕೊಟ್ಟಾಯಂ ನಿವಾಸಿ ಅಜೇಶ್ ಬಿ. ನಾಯರ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಾಂಡೇಶ್ವರ ಸಂಚಾರಿ ಠಾಣೆಯಲ್ಲಿ ಕೇಸು ದಾಖಲಾಗಿದೆ.
Mangalore Bike lorry accident on Kuntikana flyover, 18 year old student killed on spot. The deceased is identified as Mohamed Jasim (18), a fresident of Melkar on B C Road. The incident, which took place at 4:10 pm, involved a Pulsar bike (KA 19 HM 6972) ridden by Sahir Sulaiman (20), also a resident of Melkar, B C Road
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm