ಬ್ರೇಕಿಂಗ್ ನ್ಯೂಸ್
21-09-24 01:15 pm HK News Desk ಕರಾವಳಿ
ಬೆಂಗಳೂರು, ಸೆ.21: 2024-25ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕದ ಸರ್ಕಾರಿ, ಖಾಸಗಿ ಶಾಲಾ ಮಕ್ಕಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಕ್ಟೋಬರ್ 3ರಿಂದ 20ರ ತನಕ ದಸರಾ ರಜೆ ಘೋಷಿಸಿದೆ. ಈ ಹಿಂದೆ ದಸರಾ ರಜೆ ವಿಳಂಬ ಆಗುತ್ತಿದ್ದರಿಂದ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಯಾವುದೇ ಮಾರ್ಪಾಡು ಮಾಡಿಲ್ಲ.
ಕರ್ನಾಟಕ ರಾಜ್ಯದಲ್ಲಿ 2024ರ ಶೈಕ್ಷಣಿಕ ವರ್ಷವು ಮೇ 29ರಿಂದ ಪ್ರಾರಂಭವಾಗಿತ್ತು. ಮೊದಲ ಅವಧಿ ಅಕ್ಟೋಬರ್ 2ರ ತನಕ ಇರುತ್ತದೆ. ಸೆಪ್ಟೆಂಬರ್ 23ರಿಂದ ಮಧ್ಯಂತರ ಪರೀಕ್ಷೆ ಶುರುವಾಗಿ ತಿಂಗಳ ಕೊನೆಯ ವರೆಗೆ ನಡೆಯಲಿದೆ. ಆ ಬಳಿಕ ಶಾಲಾ ಮಕ್ಕಳಿಗೆ ದಸರಾ ರಜೆ ಶುರುವಾಗಲಿದೆ. ಅಕ್ಟೋಬರ್ 2ರಂದು ಎಲ್ಲಾ ಶಾಲೆಗಳಲ್ಲೂ ಗಾಂಧಿ ಜಯಂತಿ ಆಚರಿಸಿದ ಮರು ದಿನದಿಂದ ಶಾಲಾ ಮಕ್ಕಳು ರಜೆಯ ಮಜಾ ಕಳೆಯಲಿದ್ದಾರೆ.
ಅಕ್ಟೋಬರ್ 3ರಿಂದ 20ರ ತನಕ ಅಂದರೆ 17 ದಿನಗಳ ಕಾಲ ರಜೆ ಸಿಗಲಿದೆ. ಅಕ್ಟೋಬರ್ 21ರಿಂದ 2ನೇ ಅವಧಿ ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ. 2024-2025ರ ಶೈಕ್ಷಣಿಕ ವರ್ಷದ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳ ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.
Dasara 2024 holidays announced for Karnataka government school, holiday from October 3 to 20
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm