ಬ್ರೇಕಿಂಗ್ ನ್ಯೂಸ್
21-09-24 01:15 pm HK News Desk ಕರಾವಳಿ
ಬೆಂಗಳೂರು, ಸೆ.21: 2024-25ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕದ ಸರ್ಕಾರಿ, ಖಾಸಗಿ ಶಾಲಾ ಮಕ್ಕಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಕ್ಟೋಬರ್ 3ರಿಂದ 20ರ ತನಕ ದಸರಾ ರಜೆ ಘೋಷಿಸಿದೆ. ಈ ಹಿಂದೆ ದಸರಾ ರಜೆ ವಿಳಂಬ ಆಗುತ್ತಿದ್ದರಿಂದ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಕೊಂಚ ಮಾರ್ಪಾಡು ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಯಾವುದೇ ಮಾರ್ಪಾಡು ಮಾಡಿಲ್ಲ.
ಕರ್ನಾಟಕ ರಾಜ್ಯದಲ್ಲಿ 2024ರ ಶೈಕ್ಷಣಿಕ ವರ್ಷವು ಮೇ 29ರಿಂದ ಪ್ರಾರಂಭವಾಗಿತ್ತು. ಮೊದಲ ಅವಧಿ ಅಕ್ಟೋಬರ್ 2ರ ತನಕ ಇರುತ್ತದೆ. ಸೆಪ್ಟೆಂಬರ್ 23ರಿಂದ ಮಧ್ಯಂತರ ಪರೀಕ್ಷೆ ಶುರುವಾಗಿ ತಿಂಗಳ ಕೊನೆಯ ವರೆಗೆ ನಡೆಯಲಿದೆ. ಆ ಬಳಿಕ ಶಾಲಾ ಮಕ್ಕಳಿಗೆ ದಸರಾ ರಜೆ ಶುರುವಾಗಲಿದೆ. ಅಕ್ಟೋಬರ್ 2ರಂದು ಎಲ್ಲಾ ಶಾಲೆಗಳಲ್ಲೂ ಗಾಂಧಿ ಜಯಂತಿ ಆಚರಿಸಿದ ಮರು ದಿನದಿಂದ ಶಾಲಾ ಮಕ್ಕಳು ರಜೆಯ ಮಜಾ ಕಳೆಯಲಿದ್ದಾರೆ.
ಅಕ್ಟೋಬರ್ 3ರಿಂದ 20ರ ತನಕ ಅಂದರೆ 17 ದಿನಗಳ ಕಾಲ ರಜೆ ಸಿಗಲಿದೆ. ಅಕ್ಟೋಬರ್ 21ರಿಂದ 2ನೇ ಅವಧಿ ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ. 2024-2025ರ ಶೈಕ್ಷಣಿಕ ವರ್ಷದ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳ ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.
Dasara 2024 holidays announced for Karnataka government school, holiday from October 3 to 20
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm