ಬ್ರೇಕಿಂಗ್ ನ್ಯೂಸ್
22-09-24 04:55 pm Mangalore Correspondent ಕರಾವಳಿ
ಮಂಗಳೂರು, ಸೆ.22: ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಟ್ರೈನಿ ವೈದ್ಯನೊಬ್ಬ ಕುಡಿದು ಬಂದು ಕರ್ತವ್ಯಕ್ಕೆ ಹಾಜರಾದ ಬಗ್ಗೆ ವಿಡಿಯೋ ವೈರಲ್ ಆಗಿದೆ. ರಾತ್ರಿ ವೇಳೆ ಕುಡಿದು ಟೈಟ್ ಆಗಿದ್ದ ವೈದ್ಯನಿಗೆ ರೋಗಿಗಳ ಸಂಬಂಧಿಕರು ವಿಡಿಯೋ ಮಾಡಿ ತರಾಟೆಗೆತ್ತಿಕೊಂಡಿದ್ದಾರೆ.
ಕುಡಿದು ಟೈಟ್ ಆಗಿ ರಸ್ತೆಯಲ್ಲಿ ಬಿದ್ದಿರುವ ರೀತಿ ಯುವಕನ ಮೈಯಲ್ಲಿ ಕೆಸರು ಮಣ್ಣು ಅಂಟಿಕೊಂಡಿತ್ತು. ಐಸಿಯು ವಾರ್ಡ್ ಒಳಗಡೆ ಕುಳಿತಿದ್ದ ಯುವ ವೈದ್ಯ ಡ್ಯೂಟಿ ಡಾಕ್ಟರ್ ಆಗಿ ಕರ್ತವ್ಯದಲ್ಲಿದ್ದ. ಹೀಗಾಗಿ ವಾರ್ಡ್ ಒಳಗಿನ ಮೂಲೆಯಲ್ಲಿ ಕುಳಿತಿದ್ದ ವ್ಯಕ್ತಿಯನ್ನು ರೋಗಿಯ ಸಂಬಂಧಿಕರು ಮೊಬೈಲ್ ನಲ್ಲಿ ವಿಡಿಯೋ ಮಾಡಿ ಪ್ರಶ್ನಿಸಿದ್ದಾರೆ. ಸೆಕ್ಯುರಿಟಿ ಬಳಿ ಕೇಳಿದಾಗ, ಆತ ಡ್ಯೂಟಿ ಡಾಕ್ಟರ್ ಎಂದು ಹೇಳುವುದು ವಿಡಿಯೋದಲ್ಲಿದೆ.




ರಾತ್ರಿ ಮಳೆಯ ನಡುವೆ ಕುಡಿದು ಯುವ ವೈದ್ಯನೊಬ್ಬ ನೇರವಾಗಿ ಆಸ್ಪತ್ರೆಗೆ ಬಂದಿದ್ದ ಎನ್ನಲಾಗಿದೆ. ಮಂಗಳೂರು ನಗರದ ಪ್ರತಿಷ್ಠಿತ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಷೇರ್ ಮಾಡುತ್ತಿದ್ದು ಮೆಡಿಕಲ್ ಕಾಲೇಜು ಆಸ್ಪತ್ರೆಯ ಅವಸ್ಥೆ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ.
Mangalore Duty doctor in ICU seen fully drunk, video goes viral. Patients party who saw the doctor in drunk condition have shot the video after which it has gone viral on social media. The young doctor is from Aj hospital it is said.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 06:22 pm
HK News Staffer
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm