ಬ್ರೇಕಿಂಗ್ ನ್ಯೂಸ್
24-09-24 10:31 pm Mangalore Correspondent ಕರಾವಳಿ
ಮಂಗಳೂರು, ಸೆ.24: ಸಿನಿಮಾ, ನಾಟಕಗಳಲ್ಲಿ ಪರಿಶಿಷ್ಟ ಜನಾಂಗದ ನಲಿಕೆಯವರು ಅನಾದಿ ಕಾಲದಿಂದಲೂ ಆರಾಧಿಸಿಕೊಂಡು ಬಂದಿರುವ ದೈವಾರಾಧನೆಯನ್ನು ತೋರಿಸಿ ಅವಮಾನಿಸುತ್ತಿದ್ದಾರೆ. ಇದರಿಂದ ದೈವಗಳಿಗೆ ಮತ್ತು ದೈವ ಕಟ್ಟುವವರಿಗೆ ಅಪಚಾರ ಮಾಡುತ್ತಿದ್ದಾರೆಂದು ಆರೋಪಿಸಿ ದೈವ ನರ್ತಕರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.
ತುಳು ಅಕಾಡೆಮಿ ಮಾಜಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ನೇತೃತ್ವದಲ್ಲಿ ಮಂಗಳೂರಿನ ಪಂಬದರ ಯಾನೆ ದೈವಾರಾಧಕರ ಸಮಾಜ ಸಂಘದಿಂದ ದೂರು ಸಲ್ಲಿಸಲಾಗಿದೆ. ದೈವಾರಾಧನೆ, ದೈವ ನರ್ತಕರಿಗೆ ಅವಮಾನ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ.
ಇತ್ತೀಚೆಗೆ ಕಲ್ಜಿಗ ಎನ್ನುವ ಕನ್ನಡ ಸಿನಿಮಾದಲ್ಲಿ ದೈವದ ಪಾತ್ರವನ್ನು ಅನ್ಯರು ಮಾಡಿ, ಆರಾಧನಾ ಪದ್ಧತಿಗೆ ಅಪಚಾರ ಎಸಗಿದ್ದಾರೆ. ಇದಲ್ಲದೆ, ಈ ಸಿನಿಮಾದ ಸುದ್ದಿಗೋಷ್ಟಿಯಲ್ಲಿ ದೈವಾರಾಧಕರನ್ನು ವ್ಯಕ್ತಿಯೊಬ್ಬರು ತುಚ್ಛವಾಗಿ ನಿಂದಿಸಿ ಮಾತನಾಡಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ದೂರು ನೀಡಿದ್ದೇವೆ. ನಾಟಕ, ಸಿನಿಮಾದಲ್ಲಿ ತೋರಿಸುವ ಮೂಲಕ ದೈವ ನರ್ತನ ಸೇವೆ ಮಾಡುವ ಸಮುದಾಯದವರ ವಿರುದ್ಧ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದನ್ನು ಮುಂದುವರಿಸದಂತೆ ತಡೆ ಹೇರುವಂತೆ ಜಿಲ್ಲಾಧಿಕಾರಿಗೆ ಆಗ್ರಹ ಮಾಡಿದ್ದೇವೆ ಎಂದು ದೈವಾರಾಧಕರು ಹೇಳಿದ್ದಾರೆ.
ದೈವಾರಾಧನೆ ಮತ್ತು ದೈವದ ಪಾತ್ರ ಮಾಡುವ ಹಿಂದುಳಿದ ವರ್ಗದ ಜನಾಂಗವನ್ನು ನಿಂದಿಸಿರುವವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಸಂಘದ ಸದಸ್ಯರು ಒತ್ತಾಯಿಸಿದ್ದಾರೆ.
Disrespect to Daiva in movies and drama, case filed to police commissioner in Mangalore
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm