ಬ್ರೇಕಿಂಗ್ ನ್ಯೂಸ್
25-09-24 08:54 pm Mangalore Correspondent ಕರಾವಳಿ
ಮಂಗಳೂರು, ಸೆ.25: ಕರಾವಳಿಯಲ್ಲಿ ಮಾನವ ಹಕ್ಕುಗಳ ಹೋರಾಟಗಳಿಂದ ಹೆಸರು ಪಡೆದಿದ್ದ, ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸಂಸ್ಥೆಯ ಮಾಜಿ ಅಧ್ಯಕ್ಷ ಪಿ.ಬಿ ಡೇಸಾ (83) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಸುದೀರ್ಘ ಕಾಲ ಪಿಯುಸಿಎಲ್ ಅಧ್ಯಕ್ಷರಾಗಿದ್ದ ಡೇಸಾ ಅವರು ಕರಾವಳಿಯ ವಿವಿಧ ಸಾಮಾಜಿಕ ಸಂಘಟನೆಗಳ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿದ್ದರು. ಬಡವರು, ತುಳಿತಕ್ಕೊಳಗಾದವರ ಪರವಾಗಿ ಧ್ವನಿ ಎತ್ತಿದ್ದಲ್ಲದೆ ಅನೇಕ ಪೊಲೀಸ್ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರ ಪರವಾಗಿ ಕಾನೂನು ಹೋರಾಟ ಮಾಡಿದ್ದರು. ಕೋಮುವಾದಿ ರಾಜಕಾರಣದ ವಿರುದ್ಧ ಗಟ್ಟಿ ಧ್ವನಿ ಮೊಳಗಿಸಿದ್ದಕ್ಕಾಗಿ ಅವರನ್ನು ಒಂದು ಬಾರಿ ಕೊಲೆ ಮಾಡುವ ಯತ್ನವೂ ನಡೆದಿತ್ತು.
ಪಿಬಿ ಡೇಸಾ ಅವರಿಗೆ ಪತ್ನಿ ವಿನ್ನಿಫ್ರೆಡ್ ಡೇಸಾ, ಪುತ್ರರಾದ ಪ್ರೇಮ್, ಪ್ರವೀಣ್ ಹಾಗೂ ಪುತ್ರಿಯರಾದ ಪ್ರೀತಿಕಾ, ಪ್ರಿಯಾ ಹಾಗೂ ಮೊಮ್ಮಕ್ಕಳು ಇದ್ದಾರೆ. ಡೇಸಾ ಅವರ ಇಚ್ಛೆಯಂತೆ ದೇಹವನ್ನು ಕುಟುಂಬಸ್ಥರು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಗಾಗಿ ದಾನ ಮಾಡಿದ್ದಾರೆ. ಬುಧವಾರ ಬೆಳಗ್ಗೆ ರೋಶನಿ ನಿಲಯದ ಎದುರಲ್ಲಿ ಅಂತಿಮ ಗೌರವ ಸಲ್ಲಿಸಿದ ಬಳಿಕ ಯಾವುದೇ ಧಾರ್ಮಿಕ ಕಾರ್ಯಕ್ರಮ ಪೂರೈಸದೆ ದೇಹವನ್ನು ಆಸ್ಪತ್ರೆಗೆ ಬಿಟ್ಟು ಕೊಟ್ಟಿದ್ದಾರೆ.
PB D'sa (83), a prominent social activist and resident of Valencia, passed away this morning at a private hospital in Mangaluru. Desa, who was the state president of the People's Union for Civil Liberties (PUCL), was known for his relentless fight against social injustice and illegality. He played a significant role in building movements against police brutality.
26-07-25 02:00 pm
HK News Desk
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
26-07-25 09:35 pm
HK News Desk
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm