ಬ್ರೇಕಿಂಗ್ ನ್ಯೂಸ್
25-09-24 08:54 pm Mangalore Correspondent ಕರಾವಳಿ
ಮಂಗಳೂರು, ಸೆ.25: ಕರಾವಳಿಯಲ್ಲಿ ಮಾನವ ಹಕ್ಕುಗಳ ಹೋರಾಟಗಳಿಂದ ಹೆಸರು ಪಡೆದಿದ್ದ, ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸಂಸ್ಥೆಯ ಮಾಜಿ ಅಧ್ಯಕ್ಷ ಪಿ.ಬಿ ಡೇಸಾ (83) ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಸುದೀರ್ಘ ಕಾಲ ಪಿಯುಸಿಎಲ್ ಅಧ್ಯಕ್ಷರಾಗಿದ್ದ ಡೇಸಾ ಅವರು ಕರಾವಳಿಯ ವಿವಿಧ ಸಾಮಾಜಿಕ ಸಂಘಟನೆಗಳ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿದ್ದರು. ಬಡವರು, ತುಳಿತಕ್ಕೊಳಗಾದವರ ಪರವಾಗಿ ಧ್ವನಿ ಎತ್ತಿದ್ದಲ್ಲದೆ ಅನೇಕ ಪೊಲೀಸ್ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರ ಪರವಾಗಿ ಕಾನೂನು ಹೋರಾಟ ಮಾಡಿದ್ದರು. ಕೋಮುವಾದಿ ರಾಜಕಾರಣದ ವಿರುದ್ಧ ಗಟ್ಟಿ ಧ್ವನಿ ಮೊಳಗಿಸಿದ್ದಕ್ಕಾಗಿ ಅವರನ್ನು ಒಂದು ಬಾರಿ ಕೊಲೆ ಮಾಡುವ ಯತ್ನವೂ ನಡೆದಿತ್ತು.
ಪಿಬಿ ಡೇಸಾ ಅವರಿಗೆ ಪತ್ನಿ ವಿನ್ನಿಫ್ರೆಡ್ ಡೇಸಾ, ಪುತ್ರರಾದ ಪ್ರೇಮ್, ಪ್ರವೀಣ್ ಹಾಗೂ ಪುತ್ರಿಯರಾದ ಪ್ರೀತಿಕಾ, ಪ್ರಿಯಾ ಹಾಗೂ ಮೊಮ್ಮಕ್ಕಳು ಇದ್ದಾರೆ. ಡೇಸಾ ಅವರ ಇಚ್ಛೆಯಂತೆ ದೇಹವನ್ನು ಕುಟುಂಬಸ್ಥರು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಗಾಗಿ ದಾನ ಮಾಡಿದ್ದಾರೆ. ಬುಧವಾರ ಬೆಳಗ್ಗೆ ರೋಶನಿ ನಿಲಯದ ಎದುರಲ್ಲಿ ಅಂತಿಮ ಗೌರವ ಸಲ್ಲಿಸಿದ ಬಳಿಕ ಯಾವುದೇ ಧಾರ್ಮಿಕ ಕಾರ್ಯಕ್ರಮ ಪೂರೈಸದೆ ದೇಹವನ್ನು ಆಸ್ಪತ್ರೆಗೆ ಬಿಟ್ಟು ಕೊಟ್ಟಿದ್ದಾರೆ.
PB D'sa (83), a prominent social activist and resident of Valencia, passed away this morning at a private hospital in Mangaluru. Desa, who was the state president of the People's Union for Civil Liberties (PUCL), was known for his relentless fight against social injustice and illegality. He played a significant role in building movements against police brutality.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm