ಬ್ರೇಕಿಂಗ್ ನ್ಯೂಸ್
10-12-20 03:25 pm Mangalore Correspondent ಕರಾವಳಿ
ಮಂಗಳೂರು, ಡಿ.10: ಗೋವು ಕೃಷಿಕರ ಪಾಲಿಗೆ ಜೀವನಾಡಿ. ಅಂಥ ಗೋವಿನ ರಕ್ಷಣೆಗಾಗಿ ಯಡಿಯೂರಪ್ಪ ಸರಕಾರ ಕಾನೂನು ತಂದಿದೆ. ಸಿದ್ದರಾಮಯ್ಯ ಜಾತ್ಯತೀತ ನೆಪದಲ್ಲಿ ತುಷ್ಟೀಕರಣಕ್ಕಾಗಿ ಹೇಳಿಕೆ ನೀಡುತ್ತಿದ್ದಾರೆ. ಕೃಷಿಕನ ಬದುಕಿನ ಪರವಾಗಿ ನಾವು ಕಾನೂನು ತಂದಿದ್ದೇವೆ. ಇದನ್ನು ವಿರೋಧಿಸುವುದಾದ್ರೆ ಸಿದ್ದರಾಮಯ್ಯ ಕೃಷಿಕರ ವಿರುದ್ಧ ಇದ್ದಾರೆ ಅಂತ ಆಗಿಲ್ಲವೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.
ಗೋಹತ್ಯೆ ನಿಷೇಧ ಕಾನೂನು ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಗೋಪೂಜೆ ನಡೆಸಲಾಯಿತು. ಗೋವಿಗೆ ನಳಿನ್ ಕುಮಾರ್ ಪೂಜೆ ನೆರವೇರಿಸಿದರು.



ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ ನಳಿನ್ ಕುಮಾರ್, ಭಾರತೀಯ ಸಂಸ್ಕೃತಿಯಲ್ಲಿ ಗೋವಿಗೆ ವಿಶೇಷ ಸ್ಥಾನವಿದೆ. ಪ್ರತಿ ಮನೆಯಲ್ಲಿ ಗೋವುಗಳಿದ್ದವು. ಅದನ್ನು ಭಾರತೀಯರೆಲ್ಲ ಪೂಜಿಸುತ್ತಿದ್ದರು. ದೇವತೆಯ ಸ್ಥಾನದಲ್ಲಿರುವ ಗೋವನ್ನು ರಕ್ಷಿಸಲು ಯಡಿಯೂರಪ್ಪ ಸರಕಾರ ಕಾನೂನು ತಂದಿದೆ. ಕಾನೂನು ತರುತ್ತೇವೆಂದು ಮೊದಲಿಂದಲೂ ಹೇಳಿಕೊಂಡು ಬರಲಾಗಿತ್ತು. ಯಡಿಯೂರಪ್ಪ ಈಗ ಮಾತು ಈಡೇರಿಸಿದ್ದಾರೆ. ಇದಕ್ಕಾಗಿ ಯಡಿಯೂರಪ್ಪ ಅವರನ್ನು ಅಭಿನಂದಿಸುತ್ತೇನೆ ಎಂದರು.
ಸಿದ್ದರಾಮಯ್ಯ ಚರ್ಚೆ ಮಾಡಬೇಕಿತ್ತು ಎನ್ನಲು ಈ ಹಿಂದೆ ಮಸೂದೆ ತರುವಾಗ ಕಾಂಗ್ರೆಸ್ ಚರ್ಚೆ ಮಾಡಿತ್ತಾ..? ನಾವು ಸದನ ಸಮಿತಿಯಲ್ಲಿಟ್ಟು ಅನುಮೋದನೆ ಪಡೆದಿದ್ದೇವೆ. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಗೋಹತ್ಯೆಯ ಪರವಾಗಿದೆ. ಆದ್ದರಿಂದ ರಾಜಕೀಯ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
Video:
The Karnataka government on Wednesday passed a law to ban the slaughter of all kinds of cattle in the state, The Mangalore BJP leaders offered special puja to cows near BJP office in Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am