ಬ್ರೇಕಿಂಗ್ ನ್ಯೂಸ್
26-09-24 10:49 pm Mangalore Correspondent ಕರಾವಳಿ
ಮಂಗಳೂರು, ಸೆ.26: ಅಮಾಯಕ ಯುವಕನ ಸಾವಿಗೆ ಕಾರಣವಾದ ನಗರದ ಕಂಕನಾಡಿಯ ಫ್ಲಾಂಟ್ ಕಾಸ್ಮೆಟಿಕ್ ಸರ್ಜರಿ ಕ್ಲಿನಿಕ್ ಅನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ತಾತ್ಕಾಲಿಕವಾಗಿ ಸೀಲ್ ಮಾಡಿದ್ದಾರೆ.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆಯಂತೆ, ಜಿಲ್ಲಾ ಆರೋಗ್ಯಧಿಕಾರಿ ಡಾ.ಎಚ್.ಆರ್ ತಿಮ್ಮಯ್ಯ ಕಾಸ್ಮೆಟಿಕ್ ಕ್ಲಿನಿಕನ್ನು ಬೀಗ ಜಡಿದು ಬಂದ್ ಮಾಡಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಯುವಕನ ಸಾವಾಗಿದೆ ಎಂಬ ಕುಟುಂಬಸ್ಥರ ದೂರಿನ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಸ್ವಯಂಪ್ರೇರಿತ ಕೇಸು ದಾಖಲಿಸಿದ್ದು, ತನಿಖೆಗೆ ಆರಂಭಿಸಿದ್ದಾರೆ. ಸರಿಯಾದ ವ್ಯವಸ್ಥೆ ಇಲ್ಲದೆ ಅನಸ್ತೇಶಿಯಾ ಕೊಟ್ಟಿದ್ದರಿಂದ ಉಳ್ಳಾಲದ ಯುವಕ ಮಹಮ್ಮದ್ ಮಾಝಿನ್ ಸಾವಾಗಿತ್ತು ಎಂದು ಕುಟುಂಬಸ್ಥರು ಕದ್ರಿ ಠಾಣೆಗೆ ದೂರು ನೀಡಿದ್ದರು.
ಡಿಎಚ್ಓ ಡಾ.ಎಚ್.ಆರ್ ತಿಮ್ಮಯ್ಯ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, ಪ್ರಾಥಮಿಕ ತನಿಖೆಯಲ್ಲಿ ಕ್ಲಿನಿಕ್ ನಲ್ಲಿ ಸರಿಯಾದ ವ್ಯವಸ್ಥೆ ಇಲ್ಲದಿರುವುದು ಕಂಡುಬಂದಿದೆ. ಪ್ರಕರಣದ ತನಿಖೆಗೆ ತಜ್ಞರ ಕಮಿಟಿಯನ್ನು ನೇಮಕ ಮಾಡಲಾಗಿದ್ದು ಸಮಿತಿ ತನಿಖಾ ವರದಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಿದೆ ಎಂದು ಹೇಳಿದ್ದಾರೆ. ಎದೆಯ ಭಾಗದಲ್ಲಿ ಸಣ್ಣ ಗುಳ್ಳೆ ಇದೆಯೆಂದು ಉಳ್ಳಾಲದ ಯುವಕ ಕಾಸ್ಮೆಟಿಕ್ ಕ್ಲಿನಿಕ್ ಗೆ ಬಂದಿದ್ದ ಸಂದರ್ಭದಲ್ಲಿ ಅಲ್ಲಿನ ವೈದ್ಯರು ಸರ್ಜರಿಗೆ ಮುಂದಾಗಿದ್ದರು. ಆದರೆ, ವೈದ್ಯರ ಎಡವಟ್ಟಿನಿಂದಾಗಿ ಯುವಕ ಸಾವನ್ನಪ್ಪಿದ್ದ.
The health department temporarily locked a Flaunt Hair Transplant cosmetic surgery clinic in the city in connection with the death of a youth who visited the clinic for cosmetic surgery and died soon after the surgery.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am