ಬ್ರೇಕಿಂಗ್ ನ್ಯೂಸ್
10-12-20 03:58 pm Mangalore Correspondent ಕರಾವಳಿ
ಕಡಬ, ಡಿ.10 : 108 ಆಂಬ್ಯುಲೆನ್ಸ್ ನಲ್ಲಿ ಗರ್ಭಿಣಿ ಮಹಿಳೆಯನ್ನು ಒಯ್ಯುತ್ತಿದ್ದಾಗ ಆಕೆಗೆ ಹೆರಿಗೆಯಾಗಿ ಮಗುವಿಗೆ ಜನ್ಮ ನೀಡಿದ್ದಾಳೆ.
ಸುಳ್ಯ ತಾಲೂಕಿನ ಎಡಮಂಗಲ ಡೆಕ್ಕಳ ನಿವಾಸಿ ಹರಿಪ್ರಸಾದ್ ಎಂಬವರ ಪತ್ನಿ ಮೊದಲ ಹೆರಿಗೆಗಾಗಿ ಕಡಬದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದರು.
ತಪಾಸಣೆ ನಡೆಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಅಥವಾ ಸುಳ್ಯಕ್ಕೆ ಕರೆದೊಯ್ಯಲು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಡಬದ 108 ಆಂಬ್ಯುಲೆನ್ಸ್ ನಲ್ಲಿ ತೆರಳುತ್ತಿದ್ದಾಗ ಸುಳ್ಯ ಸಮೀಪದ ಐವರ್ನಾಡು ಸಮೀಪಿಸುತ್ತಿದ್ದಂತೆ ಮಹಿಳೆಗೆ ಹೆರಿಗೆಯಾಗಿದ್ದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆಂಬ್ಯುಲೆನ್ಸ್ ಸಿಬ್ಬಂದಿ, ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ತಾಯಿ- ಮಗು ಆರೋಗ್ಯವಾಗಿದ್ದಾರೆ.
ಆಂಬ್ಯುಲೆನ್ಸ್ ಸಿಬ್ಬಂದಿ ಪ್ರಜ್ಞಾ ಹಾಗೂ ರಾಜೇಶ್ ಅವರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
28-10-25 03:40 pm
Bangalore Correspondent
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
28-10-25 03:36 pm
Mangalore Correspondent
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm