ಬ್ರೇಕಿಂಗ್ ನ್ಯೂಸ್
27-09-24 03:51 pm Mangalore Correspondent ಕರಾವಳಿ
ಮಂಗಳೂರು, ಸೆ.27 : ಮಂಗಳೂರು ದಸರಾ ಮಹೋತ್ಸವ ಅಂಗವಾಗಿ ಶರಧಿ ಪ್ರತಿಷ್ಠಾನ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಯೋಗದಲ್ಲಿ ಅಕ್ಟೋಬರ್ 6ರಂದು ಬೆಳಗ್ಗೆ 10ರಿಂದ ಸಾಯಂಕಾಲ 7ರ ವರೆಗೆ ಮುದ್ದುಕೃಷ್ಣ ಮತ್ತು ನವದುರ್ಗೆಯರ ವೇಷ ಸ್ಪರ್ಧೆ ಆಯೋಜಿಸಲಾಗಿದೆ.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಹೆಸರು ನೋಂದಾಯಿಸಲು ಬಿಜೈನಲ್ಲಿರುವ ಪುನೀಕ್ ಸ್ಟುಡಿಯೋವನ್ನು (8073214624, 7090777241) ಸಂಪರ್ಕಿಸಬಹುದು. ಹೆಸರು ನೋಂದಾವಣೆಗೆ ಅಕ್ಟೋಬರ್ 1 ಕೊನೆ ದಿನವಾಗಿದೆ.

ಸ್ಪರ್ಧೆಯ ನಿಯಮಗಳು ಈ ಕೆಳಗಿನಂತಿವೆ. 1ರಿಂದ 15 ವರ್ಷ ವಯಸ್ಸಿನ ಮಕ್ಕಳಿಗೆ ಮುದ್ದು ಶಾರದೆ ಮತ್ತು ನವದುರ್ಗೆಯರ ವೇಷ ಸ್ಪರ್ಧೆ ನಡೆಯಲಿದೆ. ಮಗುವಿಗೆ ಮುದ್ದು ಶಾರದೆ ಅಥವಾ ನವದುರ್ಗೆಯರ ಯಾವುದಾದರೂ ಒಂದು ವೇಷ ಧರಿಸಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಎರಡು ನಿಮಿಷ ಕಾಲಾವಕಾಶದಲ್ಲಿ ಸ್ತಬ್ಧಚಿತ್ರ, ನೃತ್ಯ, ಅಭಿನಯ, ಶ್ಲೋಕ, ಅಥವಾ ಹಾಡುಗಳನ್ನು ಸ್ಪರ್ಧಿಗಳು ಆಯ್ಕೆ ಮಾಡಿಕೊಳ್ಳಬಹುದು. ಪ್ರದರ್ಶನಕ್ಕೆ ಬೇಕಾದ ಪರಿಕರಗಳನ್ನು ಸ್ಪರ್ಧಾಳುಗಳೇ ತರಬೇಕು.
October 6th Kudroli temple to hold mudu sharada in Mangalore from morning 10 to evening 7.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am