ಬ್ರೇಕಿಂಗ್ ನ್ಯೂಸ್
27-09-24 03:51 pm Mangalore Correspondent ಕರಾವಳಿ
ಮಂಗಳೂರು, ಸೆ.27 : ಮಂಗಳೂರು ದಸರಾ ಮಹೋತ್ಸವ ಅಂಗವಾಗಿ ಶರಧಿ ಪ್ರತಿಷ್ಠಾನ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಯೋಗದಲ್ಲಿ ಅಕ್ಟೋಬರ್ 6ರಂದು ಬೆಳಗ್ಗೆ 10ರಿಂದ ಸಾಯಂಕಾಲ 7ರ ವರೆಗೆ ಮುದ್ದುಕೃಷ್ಣ ಮತ್ತು ನವದುರ್ಗೆಯರ ವೇಷ ಸ್ಪರ್ಧೆ ಆಯೋಜಿಸಲಾಗಿದೆ.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಹೆಸರು ನೋಂದಾಯಿಸಲು ಬಿಜೈನಲ್ಲಿರುವ ಪುನೀಕ್ ಸ್ಟುಡಿಯೋವನ್ನು (8073214624, 7090777241) ಸಂಪರ್ಕಿಸಬಹುದು. ಹೆಸರು ನೋಂದಾವಣೆಗೆ ಅಕ್ಟೋಬರ್ 1 ಕೊನೆ ದಿನವಾಗಿದೆ.
ಸ್ಪರ್ಧೆಯ ನಿಯಮಗಳು ಈ ಕೆಳಗಿನಂತಿವೆ. 1ರಿಂದ 15 ವರ್ಷ ವಯಸ್ಸಿನ ಮಕ್ಕಳಿಗೆ ಮುದ್ದು ಶಾರದೆ ಮತ್ತು ನವದುರ್ಗೆಯರ ವೇಷ ಸ್ಪರ್ಧೆ ನಡೆಯಲಿದೆ. ಮಗುವಿಗೆ ಮುದ್ದು ಶಾರದೆ ಅಥವಾ ನವದುರ್ಗೆಯರ ಯಾವುದಾದರೂ ಒಂದು ವೇಷ ಧರಿಸಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಎರಡು ನಿಮಿಷ ಕಾಲಾವಕಾಶದಲ್ಲಿ ಸ್ತಬ್ಧಚಿತ್ರ, ನೃತ್ಯ, ಅಭಿನಯ, ಶ್ಲೋಕ, ಅಥವಾ ಹಾಡುಗಳನ್ನು ಸ್ಪರ್ಧಿಗಳು ಆಯ್ಕೆ ಮಾಡಿಕೊಳ್ಳಬಹುದು. ಪ್ರದರ್ಶನಕ್ಕೆ ಬೇಕಾದ ಪರಿಕರಗಳನ್ನು ಸ್ಪರ್ಧಾಳುಗಳೇ ತರಬೇಕು.
October 6th Kudroli temple to hold mudu sharada in Mangalore from morning 10 to evening 7.
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 06:14 pm
HK News Desk
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm