ಬ್ರೇಕಿಂಗ್ ನ್ಯೂಸ್
27-09-24 03:51 pm Mangalore Correspondent ಕರಾವಳಿ
ಮಂಗಳೂರು, ಸೆ.27 : ಮಂಗಳೂರು ದಸರಾ ಮಹೋತ್ಸವ ಅಂಗವಾಗಿ ಶರಧಿ ಪ್ರತಿಷ್ಠಾನ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಹಯೋಗದಲ್ಲಿ ಅಕ್ಟೋಬರ್ 6ರಂದು ಬೆಳಗ್ಗೆ 10ರಿಂದ ಸಾಯಂಕಾಲ 7ರ ವರೆಗೆ ಮುದ್ದುಕೃಷ್ಣ ಮತ್ತು ನವದುರ್ಗೆಯರ ವೇಷ ಸ್ಪರ್ಧೆ ಆಯೋಜಿಸಲಾಗಿದೆ.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಹೆಸರು ನೋಂದಾಯಿಸಲು ಬಿಜೈನಲ್ಲಿರುವ ಪುನೀಕ್ ಸ್ಟುಡಿಯೋವನ್ನು (8073214624, 7090777241) ಸಂಪರ್ಕಿಸಬಹುದು. ಹೆಸರು ನೋಂದಾವಣೆಗೆ ಅಕ್ಟೋಬರ್ 1 ಕೊನೆ ದಿನವಾಗಿದೆ.

ಸ್ಪರ್ಧೆಯ ನಿಯಮಗಳು ಈ ಕೆಳಗಿನಂತಿವೆ. 1ರಿಂದ 15 ವರ್ಷ ವಯಸ್ಸಿನ ಮಕ್ಕಳಿಗೆ ಮುದ್ದು ಶಾರದೆ ಮತ್ತು ನವದುರ್ಗೆಯರ ವೇಷ ಸ್ಪರ್ಧೆ ನಡೆಯಲಿದೆ. ಮಗುವಿಗೆ ಮುದ್ದು ಶಾರದೆ ಅಥವಾ ನವದುರ್ಗೆಯರ ಯಾವುದಾದರೂ ಒಂದು ವೇಷ ಧರಿಸಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅವಕಾಶವಿದೆ. ಎರಡು ನಿಮಿಷ ಕಾಲಾವಕಾಶದಲ್ಲಿ ಸ್ತಬ್ಧಚಿತ್ರ, ನೃತ್ಯ, ಅಭಿನಯ, ಶ್ಲೋಕ, ಅಥವಾ ಹಾಡುಗಳನ್ನು ಸ್ಪರ್ಧಿಗಳು ಆಯ್ಕೆ ಮಾಡಿಕೊಳ್ಳಬಹುದು. ಪ್ರದರ್ಶನಕ್ಕೆ ಬೇಕಾದ ಪರಿಕರಗಳನ್ನು ಸ್ಪರ್ಧಾಳುಗಳೇ ತರಬೇಕು.
October 6th Kudroli temple to hold mudu sharada in Mangalore from morning 10 to evening 7.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm