ಬ್ರೇಕಿಂಗ್ ನ್ಯೂಸ್
29-09-24 05:33 pm Mangalore Correspondent ಕರಾವಳಿ
ಮಂಗಳೂರು, ಸೆ.29: ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ದ್ವೀಪದ ಜಮೀನಿನ ವಾಸ್ತವ ವಿಸ್ತೀರ್ಣ ಅರಿಯಲು ಅಧಿಕೃತ ಸರ್ವೆ ನಡೆಸಲು ಸ್ಪೀಕರ್ ಯು.ಟಿ.ಖಾದರ್ ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ Satellite images ಅನ್ನು Google Engine Portal ಮೂಲಕ ತೆಗೆಯಬೇಕು ಮತ್ತು ಅಧಿಕೃತ ಸರ್ವೆಯರ್ ಮೂಲಕ ಸರ್ವೆ ನಡೆಸಬೇಕು. ಕಂದಾಯ ಇಲಾಖೆಯ ಅಧಿಕೃತ ದಾಖಲೆ ಪ್ರಕಾರ ಈ ಹಿಂದೆ ದ್ವೀಪದ ಮೂಲ ವಿಸ್ತೀರ್ಣ ಎಷ್ಟಿತ್ತು ಮತ್ತು ಈಗ ಎಷ್ಟಿದೆ? ವಿಸ್ತೀರ್ಣದಲ್ಲಿ ಕೊರತೆ ಕಂಡು ಬಂದಿದ್ದರೆ ಅದಕ್ಕೆ ಕಾರಣ ಏನು? ಎಂಬುದರ ಬಗ್ಗೆ ಸರ್ವೆ ನಡೆಸಿ ವರದಿ ನೀಡುವಂತೆ ಖಾದರ್ ನಿರ್ದೇಶನ ನೀಡಿದ್ದಾರೆ.
ಈಗಾಗಲೇ ಈ ಭಾಗದ ಜನರು ಅಕ್ರಮ ಮರಳುಗಾರಿಕೆಯ ಬಗ್ಗೆ ನನ್ನ ಗಮನಕ್ಕೆ ತಂದಿದ್ದಾರೆ. ಅದರಂತೆ ಅಕ್ರಮ ಮರಳುಗಾರಿಕೆ ತಡೆಯಲು ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಿದ್ದೇನೆ. ಅಧಿಕೃತ ಸರ್ವೆ ನಡೆಸಿದ ಬಳಿಕ ವಾಸ್ತವ ತಿಳಿಯಲಿದೆ. ಮರಳುಗಾರಿಕೆಯಿಂದ ದ್ವೀಪದ ವಿಸ್ತೀರ್ಣದಲ್ಲಿ ಕಡಿಮೆ ಕಂಡುಬಂದಿದ್ದರೆ ಅಕ್ರಮ ಮರಳುಗಾರಿಕೆ ನಡೆಸುವವರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ ನೀಡಲಾಗಿದೆ. ದ್ವೀಪದ ಮೂಲ ಸ್ವರೂಪಕ್ಕೆ ಯಾವುದೇ ಧಕ್ಕೆಯಾಗದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಲು ತಿಳಿಸಲಾಗಿದೆ ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.
ಸ್ಪೀಕರ್ ನಿರ್ದೇಶನದ ಮೇರೆಗೆ ಈಗಾಗಲೇ ಜಿಲ್ಲಾಧಿಕಾರಿ ಅವರು ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು, ಮಂಗಳೂರು ನಗರ ದಕ್ಷಿಣ ಉಪ ವಿಭಾಗದ ಪೊಲೀಸ್ ಉಪಾಯುಕ್ತರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಹಿತ 6 ಮಂದಿಯ ತನಿಖಾ ಸಮಿತಿಯನ್ನು ರಚಿಸಿದ್ದಾರೆ.
Mangalore Speaker Khader orders survey of Pavoor uliya Island, Action against illegal miniers. Meanwhile, Deputy Commissioner M.P. Mullai Muhilan in his September 17 order directed officials of the revenue, police, and mines and geology department to initiate strict action, including seizing of boats and vehicles, if they were found to be engaged in illegal sand extraction in the CRZ area of the Netravathi.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm