ಬ್ರೇಕಿಂಗ್ ನ್ಯೂಸ್
03-10-24 05:50 pm Mangalore Correspondent ಕರಾವಳಿ
ಮಂಗಳೂರು, ಅ.3: ಮಂಗಳೂರು ದಸರಾ ಎಂದೇ ಖ್ಯಾತಿ ಎತ್ತಿರುವ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಹತ್ತು ದಿನಗಳ ದಸರಾ ಉತ್ಸವಕ್ಕೆ ಚಾಲನೆ ಸಿಕ್ಕಿದೆ. ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯವರು ಶಾರದಾ ಪ್ರತಿಷ್ಠೆ ಬಳಿಕ ಉತ್ಸವಕ್ಕೆ ಚಾಲನೆ ನೀಡಿದ್ದಾರೆ.
ದೇವಸ್ಥಾನದ ಬಲಭಾಗದಲ್ಲಿರುವ ಬೃಹತ್ ಸಭಾಂಗಣದಲ್ಲಿ ನವದುರ್ಗೆಯರು, ಶಾರದೆ ಮತ್ತು ಗಣಪತಿ ವಿಗ್ರಹಗಳ ಪ್ರತಿಷ್ಠಾಪನೆ ಆಗಿದ್ದು ಸಾವಿರಾರು ಜನರು ಸಾಕ್ಷಿಯಾಗಿದ್ದಾರೆ. ಇಂದಿನಿಂದ ಮೊದಲ್ಗೊಂಡು ನಿರಂತರವಾಗಿ ಹತ್ತು ದಿನಗಳ ಕಾಲ ಶಾರದೆ, ನವದುರ್ಗೆಯರ ಪೂಜೆ ನಡೆಯಲಿದ್ದು, ಅಭೂತಪೂರ್ವ ಅಲಂಕಾರದಲ್ಲಿ ನವದುರ್ಗೆಯರು ಶೋಭಿಸಲಿದ್ದಾರೆ.





ಇದೇ ವೇಳೆ, ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಜನಾರ್ದನ ಪೂಜಾರಿ, ಮಂಗಳೂರು ದಸರಾ ಸಾಕಾರ ಆಗಿರೋದು ನನ್ನಿಂದ ಅಲ್ಲ. ಅದು ದೇವರಿಂದ ಆಗಿರೋದು. ದೇವರ ಶಕ್ತಿ ಇರೋದಕ್ಕಾಗಿ ಜನರು ಬರುತ್ತಿದ್ದಾರೆ. ನಾವು ನೀವು ಏನೂ ಅಲ್ಲ ಎಂದು ಹೇಳಿದರು. ದಸರಾ ಸಂದರ್ಭದಲ್ಲಿ ಹತ್ತು ದಿನವೂ ಖ್ಯಾತ ಕಲಾವಿದರಿಂದ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳಿವೆ. ಅ.4ರಂದು ಬಹುಭಾಷಾ ಕವಿಗೋಷ್ಟಿ ಆಯೋಜಿಸಲಾಗಿದ್ದು ಹತ್ತು ಭಾಷೆಗಳಲ್ಲಿ ಕವನ ವಾಚನ ನಡೆಯಲಿದೆ. ಇದಲ್ಲದೆ, ಈ ಬಾರಿ ವಿಶೇಷ ಎನ್ನುವಂತೆ ಅ.6ರಂದು ಬೆಳಗ್ಗೆ 6 ಗಂಟೆಗೆ ವಾಕಥಾನ್ ಏರ್ಪಡಿಸಲಾಗಿದೆ.




ಅ.13ರಂದು 9 ಕಿಮೀ ಉದ್ದಕ್ಕೆ ಮಂಗಳೂರು ನಗರದುದ್ದಕ್ಕೂ ನವದುರ್ಗೆಯರ ಬೃಹತ್ ಶೋಭಾಯಾತ್ರೆ ನಡೆಯಲಿದ್ದು, ಮೈಸೂರು ದಸರಾ ಉತ್ಸವ ನೆನಪಿಸುವಂತೆ ವಿಶಿಷ್ಟ ಕಳೆ ಬರಲಿದೆ. ಮೆರವಣಿಗೆಯಲ್ಲಿ ಲಕ್ಷಾಂತರ ಜನರು ಭಾಗವಹಿಸುತ್ತಾರೆ. ವಿದೇಶಿ ಪ್ರಜೆಗಳೂ ಉತ್ಸವ ನೋಡುವುದಕ್ಕೆ ಬರುವುದು ವಿಶೇಷ.
Former union minister B Janardhana Poojary inaugurated the 10-day grand Dasara celebration at Kudroli Gokarnatheshwara Temple on Thursday, October 3. Dasara Mahotsava will be held from October 3 to October 14, featuring various cultural and spiritual programs.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am