ಬ್ರೇಕಿಂಗ್ ನ್ಯೂಸ್
05-10-24 11:37 am Mangalore Correspondent ಕರಾವಳಿ
ಉಳ್ಳಾಲ, ಅ.5: ಮನೆಯಿಂದ ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯೋರ್ವರು ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕೊಲ್ಯ ಕುಜುಮಗದ್ದೆಯಲ್ಲಿ ನಡೆದಿದೆ.
ಸೋಮೇಶ್ವರ ಪುರಸಭೆ ವ್ಯಾಪ್ತಿಯ ಕೊಲ್ಯ ಕುಜುಮಗದ್ದೆ ನಿವಾಸಿ ಪ್ರಸಾದ್ (44) ಮೃತ ದುರ್ದೈವಿ. ಮೂಲತ: ಜಪ್ಪು, ಗೋರ್ದಡ್ಡು ನಿವಾಸಿಯಾದ ಪ್ರಸಾದ್ ಕಳೆದ ಕೆಲವು ವರುಷಗಳಿಂದ ಕುಟುಂಬ ಸಮೇತ ಕುಜುಮಗದ್ದೆಯಲ್ಲಿ ನೆಲೆಸಿದ್ದರು. ಪೈಂಟರ್ ವೃತ್ತಿ ಮಾಡುತ್ತಿದ್ದ ಪ್ರಸಾದ್ ಅವರು ಅವಿವಾಹಿತರಾಗಿದ್ದು ಕೆಲ ದಿನಗಳಿಂದ ಖಿನ್ನತೆಗೊಳಗಾಗಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ.
ನಿನ್ನೆ ಮಧ್ಯಾಹ್ನ ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋದ ಪ್ರಸಾದ್ ಅವರು ಮತ್ತೆ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು. ಪ್ರಸಾದ್ ನಾಪತ್ತೆಯಾದ ಬಗ್ಗೆ ಅವರ ಸಹೋದರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಿನ್ನೆ ರಾತ್ರಿ ದೂರು ದಾಖಲಿಸಿದ್ದರು. ಮನೆಮಂದಿ ನೆರೆಹೊರೆಯವರು ಹುಡುಕಾಡಿದ್ದು ಇಂದು ಬೆಳಗ್ಗೆ ಮನೆ ಹತ್ತಿರದ ಪಾಳು ಬಿದ್ದ ಬಾವಿಯ ಬಳಿ ಪ್ರಸಾದ್ ಅವರ ಪಾದರಕ್ಷೆ ದೊರೆತಿದ್ದು ಪ್ರಸಾದ್ ಬಾವಿಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನ ಮೇಲಕ್ಕೆತ್ತಿದ್ದಾರೆ. ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಶಂಕಿಸಲಾಗಿದ್ದು ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ. ಮನೆಗೆ ಹಿರಿ ಮಗನಾದ ಮೃತ ಪ್ರಸಾದ್ ತಾಯಿ, ತಂದೆ, ಇಬ್ಬರು ಸಹೋದರರು,ಓರ್ವ ಸಹೋದರಿಯನ್ನ ಅಗಲಿದ್ದಾರೆ.
Missing person body found inside well at kolya near someshwara in Mangalore. The deceased has been identified as Prasad (44). Ullal police are now investigating the case.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm