ಬ್ರೇಕಿಂಗ್ ನ್ಯೂಸ್
05-10-24 10:54 pm Mangalore Correspondent ಕರಾವಳಿ
ಮಂಗಳೂರು, ಅ.5: ಮುಸ್ಲಿಂ ಯುವಕನೊಬ್ಬ ಯುವತಿಯೊಬ್ಬಳಿಗೆ ರಾತ್ರಿ ವೇಳೆ ವಿಡಿಯೋ ಕರೆ ಮಾಡಿ ಕಿರುಕುಳ ನೀಡಿದ್ದನ್ನು ವಿರೋಧಿಸಿ ಇಬ್ಬರು ಮಹಿಳೆಯರು ಆತನನ್ನು ಪ್ರಶ್ನಿಸಿ ಹಲ್ಲೆಗೈದ ಘಟನೆ ಮಂಗಳೂರು ನಗರದ ಕುಳೂರಿನಲ್ಲಿ ನಡೆದಿದೆ.
ಮುಸ್ಲಿಂ ಯುವಕ ಜನರಲ್ ಸ್ಟೋರ್ ಅಂಗಡಿಯವನಾಗಿದ್ದು ಅಲ್ಲಿಗೆ ಬರುತ್ತಿದ್ದ ಗ್ರಾಹಕಿಯೂ ಆಗಿರುವ ಯುವತಿಗೆ ತಡರಾತ್ರಿ ವಿಡಿಯೋ ಕರೆ ಮಾಡಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಇದನ್ನು ತಿಳಿದ ಮನೆಯ ಹಿರಿಯ ಮಹಿಳೆಯರಿಬ್ಬರು ಅಂಗಡಿಗೆ ಬಂದು ಕಪಾಳಕ್ಕೆ ಬಾರಿಸಿ ಪ್ರಶ್ನೆ ಮಾಡಿದ್ದಾರೆ. ಇನ್ನೊಬ್ಬ ವ್ಯಕ್ತಿ ಮಹಿಳೆಯರಿಗೆ ಸಪೋರ್ಟ್ ಮಾಡಿದ್ದು ಯುವಕನನ್ನು ಪ್ರಶ್ನಿಸಿ ಅವಾಚ್ಯವಾಗಿ ನಿಂದಿಸುವುದು ವಿಡಿಯೋದಲ್ಲಿದೆ. ಅಲ್ಲದೆ, ಅಂಗಡಿಯ ಇತರರಲ್ಲಿ ಈ ರೀತಿ ಮಾಡಿದರೆ ಹೇಗೆ.. ಇವನ ಉದ್ದೇಶ ಏನೆಂದು ಪ್ರಶ್ನೆ ಮಾಡುತ್ತಾನೆ.


ಯುವಕನ ಮುಖಕ್ಕೆ ಬಾರಿಸಿ ಪ್ರಶ್ನಿಸುವುದನ್ನು ಮತ್ತೊಬ್ಬರು ವಿಡಿಯೋ ಮಾಡಿದ್ದು ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಹಲ್ಲೆಗೈದ ಮಹಿಳೆಯರು ಕ್ರಿಸ್ತಿಯನ್ ಸಮುದಾಯದ ಮಹಿಳೆಯರು ಎಂದು ತಿಳಿದುಬಂದಿದೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ.
Mangalore Kulur general store youth thrashed by womens for video calling during midnight. The video of this has gone viral on social media.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm