ಬ್ರೇಕಿಂಗ್ ನ್ಯೂಸ್
05-10-24 10:54 pm Mangalore Correspondent ಕರಾವಳಿ
ಮಂಗಳೂರು, ಅ.5: ಮುಸ್ಲಿಂ ಯುವಕನೊಬ್ಬ ಯುವತಿಯೊಬ್ಬಳಿಗೆ ರಾತ್ರಿ ವೇಳೆ ವಿಡಿಯೋ ಕರೆ ಮಾಡಿ ಕಿರುಕುಳ ನೀಡಿದ್ದನ್ನು ವಿರೋಧಿಸಿ ಇಬ್ಬರು ಮಹಿಳೆಯರು ಆತನನ್ನು ಪ್ರಶ್ನಿಸಿ ಹಲ್ಲೆಗೈದ ಘಟನೆ ಮಂಗಳೂರು ನಗರದ ಕುಳೂರಿನಲ್ಲಿ ನಡೆದಿದೆ.
ಮುಸ್ಲಿಂ ಯುವಕ ಜನರಲ್ ಸ್ಟೋರ್ ಅಂಗಡಿಯವನಾಗಿದ್ದು ಅಲ್ಲಿಗೆ ಬರುತ್ತಿದ್ದ ಗ್ರಾಹಕಿಯೂ ಆಗಿರುವ ಯುವತಿಗೆ ತಡರಾತ್ರಿ ವಿಡಿಯೋ ಕರೆ ಮಾಡಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಇದನ್ನು ತಿಳಿದ ಮನೆಯ ಹಿರಿಯ ಮಹಿಳೆಯರಿಬ್ಬರು ಅಂಗಡಿಗೆ ಬಂದು ಕಪಾಳಕ್ಕೆ ಬಾರಿಸಿ ಪ್ರಶ್ನೆ ಮಾಡಿದ್ದಾರೆ. ಇನ್ನೊಬ್ಬ ವ್ಯಕ್ತಿ ಮಹಿಳೆಯರಿಗೆ ಸಪೋರ್ಟ್ ಮಾಡಿದ್ದು ಯುವಕನನ್ನು ಪ್ರಶ್ನಿಸಿ ಅವಾಚ್ಯವಾಗಿ ನಿಂದಿಸುವುದು ವಿಡಿಯೋದಲ್ಲಿದೆ. ಅಲ್ಲದೆ, ಅಂಗಡಿಯ ಇತರರಲ್ಲಿ ಈ ರೀತಿ ಮಾಡಿದರೆ ಹೇಗೆ.. ಇವನ ಉದ್ದೇಶ ಏನೆಂದು ಪ್ರಶ್ನೆ ಮಾಡುತ್ತಾನೆ.


ಯುವಕನ ಮುಖಕ್ಕೆ ಬಾರಿಸಿ ಪ್ರಶ್ನಿಸುವುದನ್ನು ಮತ್ತೊಬ್ಬರು ವಿಡಿಯೋ ಮಾಡಿದ್ದು ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಹಲ್ಲೆಗೈದ ಮಹಿಳೆಯರು ಕ್ರಿಸ್ತಿಯನ್ ಸಮುದಾಯದ ಮಹಿಳೆಯರು ಎಂದು ತಿಳಿದುಬಂದಿದೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ.
Mangalore Kulur general store youth thrashed by womens for video calling during midnight. The video of this has gone viral on social media.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am