ಬ್ರೇಕಿಂಗ್ ನ್ಯೂಸ್
05-10-24 10:54 pm Mangalore Correspondent ಕರಾವಳಿ
ಮಂಗಳೂರು, ಅ.5: ಮುಸ್ಲಿಂ ಯುವಕನೊಬ್ಬ ಯುವತಿಯೊಬ್ಬಳಿಗೆ ರಾತ್ರಿ ವೇಳೆ ವಿಡಿಯೋ ಕರೆ ಮಾಡಿ ಕಿರುಕುಳ ನೀಡಿದ್ದನ್ನು ವಿರೋಧಿಸಿ ಇಬ್ಬರು ಮಹಿಳೆಯರು ಆತನನ್ನು ಪ್ರಶ್ನಿಸಿ ಹಲ್ಲೆಗೈದ ಘಟನೆ ಮಂಗಳೂರು ನಗರದ ಕುಳೂರಿನಲ್ಲಿ ನಡೆದಿದೆ.
ಮುಸ್ಲಿಂ ಯುವಕ ಜನರಲ್ ಸ್ಟೋರ್ ಅಂಗಡಿಯವನಾಗಿದ್ದು ಅಲ್ಲಿಗೆ ಬರುತ್ತಿದ್ದ ಗ್ರಾಹಕಿಯೂ ಆಗಿರುವ ಯುವತಿಗೆ ತಡರಾತ್ರಿ ವಿಡಿಯೋ ಕರೆ ಮಾಡಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಇದನ್ನು ತಿಳಿದ ಮನೆಯ ಹಿರಿಯ ಮಹಿಳೆಯರಿಬ್ಬರು ಅಂಗಡಿಗೆ ಬಂದು ಕಪಾಳಕ್ಕೆ ಬಾರಿಸಿ ಪ್ರಶ್ನೆ ಮಾಡಿದ್ದಾರೆ. ಇನ್ನೊಬ್ಬ ವ್ಯಕ್ತಿ ಮಹಿಳೆಯರಿಗೆ ಸಪೋರ್ಟ್ ಮಾಡಿದ್ದು ಯುವಕನನ್ನು ಪ್ರಶ್ನಿಸಿ ಅವಾಚ್ಯವಾಗಿ ನಿಂದಿಸುವುದು ವಿಡಿಯೋದಲ್ಲಿದೆ. ಅಲ್ಲದೆ, ಅಂಗಡಿಯ ಇತರರಲ್ಲಿ ಈ ರೀತಿ ಮಾಡಿದರೆ ಹೇಗೆ.. ಇವನ ಉದ್ದೇಶ ಏನೆಂದು ಪ್ರಶ್ನೆ ಮಾಡುತ್ತಾನೆ.


ಯುವಕನ ಮುಖಕ್ಕೆ ಬಾರಿಸಿ ಪ್ರಶ್ನಿಸುವುದನ್ನು ಮತ್ತೊಬ್ಬರು ವಿಡಿಯೋ ಮಾಡಿದ್ದು ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಹಲ್ಲೆಗೈದ ಮಹಿಳೆಯರು ಕ್ರಿಸ್ತಿಯನ್ ಸಮುದಾಯದ ಮಹಿಳೆಯರು ಎಂದು ತಿಳಿದುಬಂದಿದೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ.
Mangalore Kulur general store youth thrashed by womens for video calling during midnight. The video of this has gone viral on social media.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm