ಬ್ರೇಕಿಂಗ್ ನ್ಯೂಸ್
11-12-20 10:26 am Mangalore Correspondent ಕರಾವಳಿ
ಮಂಗಳೂರು, ಡಿ.11: ಇತ್ತೀಚೆಗೆ ಮೀನುಗಾರಿಕೆಗೆ ತೆರಳಿದ್ದ ಶ್ರೀರಕ್ಷಾ ದೋಣಿ ದುರಂತಕ್ಕೆ ಸಂಬಂಧಿಸಿ ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಪರಿಹಾರ ಧನ ಬಿಡುಗಡೆಗೊಳಿಸುವಂತೆ ಶಾಸಕ ವೇದವ್ಯಾಸ ಕಾಮತ್ ಸದನದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ 25 ಜನರಿದ್ದ ಶ್ರೀರಕ್ಷಾ ಹೆಸರಿನ ದೋಣಿ ಮುಳುಗಡೆಯಾಗಿ 19 ಜನರು ಪ್ರಾಣಾಪಾಯದಿಂದ ಪಾರಾಗಿ 6 ಜನರು ಮೃತಪಟ್ಟಿದ್ದರು. ಈ ಘಟನೆಯ ಕುರಿತು ಸದನದಲ್ಲಿ ಮಾತನಾಡಿದ ಶಾಸಕ ಕಾಮತ್ 6 ಜನರಲ್ಲಿ ಒಬ್ಬರ ಮೃತದೇಹ ಇನ್ನೂ ಪತ್ತೆಯಾಗಿಲ್ಲ, ಮೃತದೇಹದ ಶೋಧ ಕಾರ್ಯ ನಡೆಯುತ್ತಿದೆ ಎಂದರು.

ಈಗಾಗಲೇ ಮೀನುಗಾರಿಕಾ ಇಲಾಖೆಯು ಮೃತರ ಕುಟುಂಬಗಳಿಗೆ ತಲಾ 6 ಲಕ್ಷ ರೂಪಾಯಿ ಪರಿಹಾರ ಧನವನ್ನು ಸಂಸದ ನಳಿನ್ ಕುಮಾರ್ ಕಟೀಲ್, ಮೀನುಗಾರಿಕಾ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನೀಡಲಾಗಿದೆ. ಬೇರೆಡೆಗಳಲ್ಲಿ ಸಂಭವಿಸಿದ ದೋಣಿ ದುರಂತ ಘಟನೆಗಳಲ್ಲಿ 10 ಲಕ್ಷದ ವರೆಗೆ ಪರಿಹಾರ ನೀಡಲಾಗಿದೆ. ಹಾಗಾಗಿ ಸರ್ಕಾರವು ಮುತುವರ್ಜಿ ವಹಿಸಿ ಹೆಚ್ಚಿನ ಪರಿಹಾರ ಧನ ಬಿಡುಗಡೆಗೊಳಿಸುವಂತೆ ಶಾಸಕ ಕಾಮತ್ ಮನವಿ ಮಾಡಿಕೊಂಡರು.
ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಆರ್. ಅಶೋಕ್, ಮೀನುಗಾರಿಕಾ ಸಚಿವರು ಹಾಗೂ ಸರ್ಕಾರದ ಜೊತೆ ಈ ಕುರಿತು ಚರ್ಚಿಸಲಾಗುವುದು ಎಂದರು.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am