ಬ್ರೇಕಿಂಗ್ ನ್ಯೂಸ್
07-10-24 11:16 am Mangalore Correspondent ಕರಾವಳಿ
ಮಂಗಳೂರು, ಅ.7: ಕುಳೂರು ಸೇತುವೆಯಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಉದ್ಯಮಿ, ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಆಲಿ ಅವರ ಮೃತದೇಹ ಸೇತುವೆ ಅಡಿಯಲ್ಲೇ ಪತ್ತೆಯಾಗಿದೆ.
ನಿನ್ನೆ ನಸುಕಿನ ವೇಳೆಗೆ ಮುಮ್ತಾಜ್ ಆಲಿಯವರ ಬಿಎಂಡಬ್ಲ್ಯು ಕಾರು ಡಿಕ್ಕಿಯಾದ ಸ್ಥಿತಿಯಲ್ಲಿ ಕುಳೂರು ಸೇತುವೆಯಲ್ಲಿ ಪತ್ತೆಯಾಗಿತ್ತು. ಆನಂತರ ಕುಟುಂಬಸ್ಥರ ಮಾಹಿತಿ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದರು. ನದಿಯಲ್ಲಿ ಇಡೀ ದಿನ ಶೋಧ ಕಾರ್ಯ ನಡೆಸಲಾಗಿತ್ತು. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ಜೊತೆಗೆ ಉಡುಪಿಯ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರೂ ಕೈಜೋಡಿಸಿದ್ದರು. ನಿನ್ನೆ ಸಂಜೆ ಅಂತ್ಯಗೊಂಡಿದ್ದ ಶೋಧಕಾರ್ಯ ಮತ್ತೆ ಇಂದು ಬೆಳಗ್ಗೆ ಆರಂಭ ಆಗಿತ್ತು.








ಇದೀಗ ಬೆಳಗ್ಗೆ 10.30ರ ವೇಳೆಗೆ ಸೇತುವೆ ಪಕ್ಕದಲ್ಲೇ ಮುಮ್ತಾಜ್ ಆಲಿಯವರ ಶವ ಪತ್ತೆಯಾಗಿದೆ. ಇದೇ ವೇಳೆ, ಸೋದರ ಮೊಯ್ದೀನ್ ಬಾವ ಹೇಳಿಕೆ ನೀಡಿದ್ದು ಬ್ಯಾಕ್ಮೇಲ್ ಕಾರಣಕ್ಕಾಗಿಯೇ ತನ್ನ ಸೋದರ ಸಾವಿಗೆ ಶರಣಾಗಿದ್ದಾರೆ. ಇದರ ಹಿಂದೆ ಹಲವರ ಕೈವಾಡ ಇದೆ ಎಂದು ಹೇಳಿದ್ದಾರೆ. ಅಲ್ಲದೆ, ಕಾವೂರು ಠಾಣೆಯಲ್ಲಿ ಬ್ಯಾಕ್ಮೇಲ್ ಮತ್ತು ಹನಿಟ್ರಾಪ್ ಬಗ್ಗೆ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರನ್ನು ಮುಂದಿಟ್ಟು ಐವರು ಸೇರಿ ದೊಡ್ಡ ಮೊತ್ತದ ಹಣಕ್ಕಾಗಿ ಬ್ಲಾಕ್ಮೇಲ್ ಮಾಡುತ್ತಿದ್ದರು ಎನ್ನುವುದು ದೂರಿನಲ್ಲಿದೆ.
The body of Mumtaz Ali, brother of former Mangaluru North MLA Mohiuddin Bava and Chairman of Misba Group of Educational Institutions, was found under the Koolur Bridge on Monday morning. Rescuers discovered the remains of Mumtaz Ali, who had gone missing since Sunday morning, under the Kuloor Bridge. Rescue teams had been conducting a search operation since Sunday morning.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm