ಬ್ರೇಕಿಂಗ್ ನ್ಯೂಸ್
07-10-24 11:16 am Mangalore Correspondent ಕರಾವಳಿ
ಮಂಗಳೂರು, ಅ.7: ಕುಳೂರು ಸೇತುವೆಯಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಉದ್ಯಮಿ, ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಆಲಿ ಅವರ ಮೃತದೇಹ ಸೇತುವೆ ಅಡಿಯಲ್ಲೇ ಪತ್ತೆಯಾಗಿದೆ.
ನಿನ್ನೆ ನಸುಕಿನ ವೇಳೆಗೆ ಮುಮ್ತಾಜ್ ಆಲಿಯವರ ಬಿಎಂಡಬ್ಲ್ಯು ಕಾರು ಡಿಕ್ಕಿಯಾದ ಸ್ಥಿತಿಯಲ್ಲಿ ಕುಳೂರು ಸೇತುವೆಯಲ್ಲಿ ಪತ್ತೆಯಾಗಿತ್ತು. ಆನಂತರ ಕುಟುಂಬಸ್ಥರ ಮಾಹಿತಿ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದರು. ನದಿಯಲ್ಲಿ ಇಡೀ ದಿನ ಶೋಧ ಕಾರ್ಯ ನಡೆಸಲಾಗಿತ್ತು. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ಜೊತೆಗೆ ಉಡುಪಿಯ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರೂ ಕೈಜೋಡಿಸಿದ್ದರು. ನಿನ್ನೆ ಸಂಜೆ ಅಂತ್ಯಗೊಂಡಿದ್ದ ಶೋಧಕಾರ್ಯ ಮತ್ತೆ ಇಂದು ಬೆಳಗ್ಗೆ ಆರಂಭ ಆಗಿತ್ತು.
ಇದೀಗ ಬೆಳಗ್ಗೆ 10.30ರ ವೇಳೆಗೆ ಸೇತುವೆ ಪಕ್ಕದಲ್ಲೇ ಮುಮ್ತಾಜ್ ಆಲಿಯವರ ಶವ ಪತ್ತೆಯಾಗಿದೆ. ಇದೇ ವೇಳೆ, ಸೋದರ ಮೊಯ್ದೀನ್ ಬಾವ ಹೇಳಿಕೆ ನೀಡಿದ್ದು ಬ್ಯಾಕ್ಮೇಲ್ ಕಾರಣಕ್ಕಾಗಿಯೇ ತನ್ನ ಸೋದರ ಸಾವಿಗೆ ಶರಣಾಗಿದ್ದಾರೆ. ಇದರ ಹಿಂದೆ ಹಲವರ ಕೈವಾಡ ಇದೆ ಎಂದು ಹೇಳಿದ್ದಾರೆ. ಅಲ್ಲದೆ, ಕಾವೂರು ಠಾಣೆಯಲ್ಲಿ ಬ್ಯಾಕ್ಮೇಲ್ ಮತ್ತು ಹನಿಟ್ರಾಪ್ ಬಗ್ಗೆ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರನ್ನು ಮುಂದಿಟ್ಟು ಐವರು ಸೇರಿ ದೊಡ್ಡ ಮೊತ್ತದ ಹಣಕ್ಕಾಗಿ ಬ್ಲಾಕ್ಮೇಲ್ ಮಾಡುತ್ತಿದ್ದರು ಎನ್ನುವುದು ದೂರಿನಲ್ಲಿದೆ.
The body of Mumtaz Ali, brother of former Mangaluru North MLA Mohiuddin Bava and Chairman of Misba Group of Educational Institutions, was found under the Koolur Bridge on Monday morning. Rescuers discovered the remains of Mumtaz Ali, who had gone missing since Sunday morning, under the Kuloor Bridge. Rescue teams had been conducting a search operation since Sunday morning.
03-07-25 05:24 pm
Bangalore Correspondent
Rain kadaba, Sullia, Mangalore: ಕಡಬ, ಸುಳ್ಯದಲ್...
03-07-25 10:54 am
Tumakuru, Fathers Jail, Traffic, Bike: ತುಮಕೂರ...
03-07-25 10:52 am
Dk Shivakumar, CM Siddaramaiah: ನನ್ನ ಹೆಸ್ರು ಹ...
02-07-25 11:02 pm
Vikas Kumar IPS, CAT: ವಿಕಾಸ್ ಕುಮಾರ್ ಅಮಾನತು ರದ...
02-07-25 10:47 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
04-07-25 11:46 am
Mangalore Correspondent
Mangalore Police, Drugs, Sudheer Kumar Reddy:...
03-07-25 10:50 pm
ರಹಿಮಾನ್ ಕೊಲೆ ಪ್ರಕರಣ ; ಅನುಮತಿ ನಿರಾಕರಿಸಿದ್ದರೂ ಬ...
03-07-25 10:39 pm
Mangalore Police, New Rules, Festival; ಮೊಸರು...
03-07-25 03:43 pm
Mangalore, Heart Attack Spike: ದಕ್ಷಿಣ ಕನ್ನಡ ಜ...
03-07-25 02:33 pm
04-07-25 12:31 pm
Mangalore Correspondent
Puttur Rape, Jagannivas Rao: ಬಿಜೆಪಿ ಮುಖಂಡನ ಪು...
03-07-25 11:03 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm
ಮಹಾದೇವ್ ಬೆಟ್ಟಿಂಗ್ ಹಗರಣ ; ಮೋಸ್ಟ್ ವಾಂಟೆಡ್ ಆರೋಪಿ...
03-07-25 07:09 pm
Infosys Employee, Video Recording, Crime: ಇನ್...
02-07-25 10:15 pm