ಬ್ರೇಕಿಂಗ್ ನ್ಯೂಸ್
07-10-24 11:16 am Mangalore Correspondent ಕರಾವಳಿ
ಮಂಗಳೂರು, ಅ.7: ಕುಳೂರು ಸೇತುವೆಯಲ್ಲಿ ಕಾರು ಬಿಟ್ಟು ನಾಪತ್ತೆಯಾಗಿದ್ದ ಉದ್ಯಮಿ, ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸೋದರ ಮುಮ್ತಾಜ್ ಆಲಿ ಅವರ ಮೃತದೇಹ ಸೇತುವೆ ಅಡಿಯಲ್ಲೇ ಪತ್ತೆಯಾಗಿದೆ.
ನಿನ್ನೆ ನಸುಕಿನ ವೇಳೆಗೆ ಮುಮ್ತಾಜ್ ಆಲಿಯವರ ಬಿಎಂಡಬ್ಲ್ಯು ಕಾರು ಡಿಕ್ಕಿಯಾದ ಸ್ಥಿತಿಯಲ್ಲಿ ಕುಳೂರು ಸೇತುವೆಯಲ್ಲಿ ಪತ್ತೆಯಾಗಿತ್ತು. ಆನಂತರ ಕುಟುಂಬಸ್ಥರ ಮಾಹಿತಿ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದರು. ನದಿಯಲ್ಲಿ ಇಡೀ ದಿನ ಶೋಧ ಕಾರ್ಯ ನಡೆಸಲಾಗಿತ್ತು. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ಜೊತೆಗೆ ಉಡುಪಿಯ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರೂ ಕೈಜೋಡಿಸಿದ್ದರು. ನಿನ್ನೆ ಸಂಜೆ ಅಂತ್ಯಗೊಂಡಿದ್ದ ಶೋಧಕಾರ್ಯ ಮತ್ತೆ ಇಂದು ಬೆಳಗ್ಗೆ ಆರಂಭ ಆಗಿತ್ತು.








ಇದೀಗ ಬೆಳಗ್ಗೆ 10.30ರ ವೇಳೆಗೆ ಸೇತುವೆ ಪಕ್ಕದಲ್ಲೇ ಮುಮ್ತಾಜ್ ಆಲಿಯವರ ಶವ ಪತ್ತೆಯಾಗಿದೆ. ಇದೇ ವೇಳೆ, ಸೋದರ ಮೊಯ್ದೀನ್ ಬಾವ ಹೇಳಿಕೆ ನೀಡಿದ್ದು ಬ್ಯಾಕ್ಮೇಲ್ ಕಾರಣಕ್ಕಾಗಿಯೇ ತನ್ನ ಸೋದರ ಸಾವಿಗೆ ಶರಣಾಗಿದ್ದಾರೆ. ಇದರ ಹಿಂದೆ ಹಲವರ ಕೈವಾಡ ಇದೆ ಎಂದು ಹೇಳಿದ್ದಾರೆ. ಅಲ್ಲದೆ, ಕಾವೂರು ಠಾಣೆಯಲ್ಲಿ ಬ್ಯಾಕ್ಮೇಲ್ ಮತ್ತು ಹನಿಟ್ರಾಪ್ ಬಗ್ಗೆ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರನ್ನು ಮುಂದಿಟ್ಟು ಐವರು ಸೇರಿ ದೊಡ್ಡ ಮೊತ್ತದ ಹಣಕ್ಕಾಗಿ ಬ್ಲಾಕ್ಮೇಲ್ ಮಾಡುತ್ತಿದ್ದರು ಎನ್ನುವುದು ದೂರಿನಲ್ಲಿದೆ.
The body of Mumtaz Ali, brother of former Mangaluru North MLA Mohiuddin Bava and Chairman of Misba Group of Educational Institutions, was found under the Koolur Bridge on Monday morning. Rescuers discovered the remains of Mumtaz Ali, who had gone missing since Sunday morning, under the Kuloor Bridge. Rescue teams had been conducting a search operation since Sunday morning.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am