ಬ್ರೇಕಿಂಗ್ ನ್ಯೂಸ್
09-10-24 07:04 pm Mangalore Correspondent ಕರಾವಳಿ
ಮಂಗಳೂರು, ಅ.9: ಪಾವೂರು ಉಳಿಯ ಕುದ್ರು ಪರಿಸರದಲ್ಲಿ ವಾಸಿಸುತ್ತಿರುವ ನಾಗರಿಕರಿಗೆ, ಪರಿಸರಕ್ಕೆ ಹಾಗೂ ಇತರೇ ಸಂಪನ್ಮೂಲಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮತ್ತು ಅಕ್ರಮ ಗಣಿಗಾರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಉಳಿಯ ದ್ವೀಪದ ಸುತ್ತಮುತ್ತಲಿನ ಎರಡು ಕಿಮೀ ವ್ಯಾಪ್ತಿಯ ಪ್ರದೇಶದಲ್ಲಿ ಎಲ್ಲಾ ರೀತಿಯ ಮರಳುಗಾರಿಕೆಯನ್ನು ನಿಷೇಧಿಸಿ ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ್ ಆದೇಶ ಹೊರಡಿಸಿದ್ದಾರೆ.
ಕೆಥೋಲಿಕ್ ಸಭಾ ವತಿಯಿಂದ ನಿರಂತರ ಪ್ರತಿಭಟನೆ, ಮಾಧ್ಯಮಗಳ ವರದಿ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚತ್ತುಕೊಂಡಿದೆ. ಈ ಹಿಂದೆ 2015ರಲ್ಲಿ ಎ.ಬಿ. ಇಬ್ರಾಹಿಂ ಜಿಲ್ಲಾಧಿಕಾರಿ ಆಗಿದ್ದಾಗ ಪಾವೂರು ಉಳಿಯ ದ್ವೀಪದ ಸುತ್ತ ಮರಳುಗಾರಿಕೆ ನಿಷೇಧ ಮಾಡಿದ್ದರು. ಆದರೆ ಆನಂತರ, ಹೈಕೋರ್ಟ್ ಮೂಲಕ ಮರಳು ದಂಧೆಕೋರರು ಜಿಲ್ಲಾಡಳಿತದ ಆದೇಶವನ್ನು ರದ್ದುಪಡಿಸುವಂತೆ ಮಾಡಿದ್ದರು.
ಈಗ ಹೊರಡಿಸಿರುವ ಆದೇಶದಲ್ಲಿ, ನಿಷೇಧಿತ ಪ್ರದೇಶ ವ್ಯಾಪ್ತಿಯಲ್ಲಿ ಸಂಚಾರ ದೋಣಿಗಳ ಹೊರತಾಗಿ ಇತರೆ ಎಲ್ಲಾ ದೋಣಿ ಅಥವಾ ಯಂತ್ರಗಳ ಮೂಲಕ ಮರಳು ಉತ್ಪನ್ನದ ಸಾಗಾಟ ಮಾಡುವುದನ್ನು ನಿಷೇಧಿಸಲಾಗಿದೆ. ಅನಧಿಕೃತ ದಕ್ಕೆಗಳಲ್ಲಿ ಮರಳು ಶೇಖರಿಸುವುದನ್ನು ಮತ್ತು ವಾಹನಗಳಿಗೆ ಮರಳು ಹಂಚುವುದನ್ನು ಕೂಡ ತಕ್ಷಣದಿಂದ ನಿಷೇಧಿಸಲಾಗಿದೆ.
1) ಅಡ್ಯಾರು ಗ್ರಾಮದ ವಲಚ್ಚಿಲ್ ದಕ್ಕೆ, 2) ಅಡ್ಯಾರು ಗ್ರಾಮ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಹಿಂಭಾಗದ ದಕ್ಕೆ, 3) ನದಿಯ ದ್ವೀಪದ ಎಡಭಾಗದಲ್ಲಿರುವ ಪಾವೂರು ದಕ್ಕೆ ಮರಳುಗಾರಿಕೆಗೆ ನಿಷೇಧಿತ ಪ್ರದೇಶವಾಗಿದೆ.
ನಿಷೇಧಾಜ್ಞೆಯನ್ನು ಉಲ್ಲಂಘಿಸುವ ಯಾವುದೇ ಪ್ರಕರಣಗಳು ಗಮನಕ್ಕೆ ಬಂದಲ್ಲಿ ಸಂಬಂಧಿಸಿದವರ ವಿರುದ್ಧ ನಿಯಾಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ.
uliya after protest. Members of Catholic Sabha, Mangaluru, and other pro-people organisations took out a marched protesting unabated illegal extraction of sand from the Netravathi riverbed thereby threatening the existence of Pavoor-Uliya Kudru (river island) on Friday, September 27.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm