ಬ್ರೇಕಿಂಗ್ ನ್ಯೂಸ್
10-10-24 01:52 pm Mangalore Correspondent ಕರಾವಳಿ
ಮಂಗಳೂರು, ಅ.10: ಮಂಗಳೂರಿನ ಹೆಸರಾಂತ ಲೋಟಸ್ ಪ್ರಾಪರ್ಟೀಸ್ ಬಿಲ್ಡರ್ಸ್ ಸಂಸ್ಥೆಯ ಪಾಲುದಾರ, ಬಿಲ್ಡರ್ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು ಇಬ್ಬರು ಯುವಕರನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರ ಅಣ್ಣನ ಮಗ, ಮಂಗಳೂರಿನಲ್ಲಿ ಎನ್ಎಸ್ ಯುಐ ಕಾರ್ಯಕರ್ತನಾಗಿರುವ ಅನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧಿತರು. ಅನುಷ್ ಶೆಟ್ಟಿ ಕಳೆದ ಚುನಾವಣೆ ಸಂದರ್ಭದಲ್ಲಿ ನೋಟಾ ಪರವಾಗಿ ಅಭಿಯಾನ ನಡೆಸಿದ್ದ.

ಜಿತೇಂದ್ರ ಕೊಟ್ಟಾರಿ ಬುಧವಾರ ಸಂಜೆ ಏರ್ಪೋರ್ಟ್ ಕಡೆಯಿಂದ ತನ್ನ ಆಡಿ ಕಾರಿನಲ್ಲಿ ಬಂದಿದ್ದು ಈ ವೇಳೆ ಯುವಕರಿದ್ದ ಕಾರನ್ನು ಓವರ್ ಟೇಕ್ ಮಾಡಿಕೊಂಡು ಬಂದಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಹಿಂಬಾಲಿಸಿಕೊಂಡು ಬಂದಿದ್ದ ಯುವಕರು, ಜಿತೇಂದ್ರ ಕೊಟ್ಟಾರಿ ಅವರು ತನ್ನ ಕೊಡಿಯಾಲಬೈಲಿನ ಮನೆಗೆ ತಲುಪಿದಾಗ, ಅವಾಚ್ಯವಾಗಿ ನಿಂದಿಸಿ ಮನೆಯ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಅಲ್ಲದೆ, ಕಾರನ್ನು ಕಾಂಪೌಂಡ್ ಒಳಗಡೆ ತಂದು ಜಿತೇಂದ್ರ ಕೊಟ್ಟಾರಿ ಮತ್ತು ಅವರ ಪತ್ನಿಯ ಮೇಲೆ ಕೈಮಾಡಲು ಯತ್ನಿಸಿದ್ದಾರೆ. ಕೂಡಲೇ ಕೊಟ್ಟಾರಿ ಬರ್ಕೆ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ಬಂದು ಸ್ಥಳದಿಂದಲೇ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Jitendra Kottary builder of Lotus Properties attacked and assaulted, two arrested. The fight erupted after kottary overtook youth youth while on his way home from airport. Barke police have registered a case.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am