ಬ್ರೇಕಿಂಗ್ ನ್ಯೂಸ್
10-10-24 01:52 pm Mangalore Correspondent ಕರಾವಳಿ
ಮಂಗಳೂರು, ಅ.10: ಮಂಗಳೂರಿನ ಹೆಸರಾಂತ ಲೋಟಸ್ ಪ್ರಾಪರ್ಟೀಸ್ ಬಿಲ್ಡರ್ಸ್ ಸಂಸ್ಥೆಯ ಪಾಲುದಾರ, ಬಿಲ್ಡರ್ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು ಇಬ್ಬರು ಯುವಕರನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರ ಅಣ್ಣನ ಮಗ, ಮಂಗಳೂರಿನಲ್ಲಿ ಎನ್ಎಸ್ ಯುಐ ಕಾರ್ಯಕರ್ತನಾಗಿರುವ ಅನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧಿತರು. ಅನುಷ್ ಶೆಟ್ಟಿ ಕಳೆದ ಚುನಾವಣೆ ಸಂದರ್ಭದಲ್ಲಿ ನೋಟಾ ಪರವಾಗಿ ಅಭಿಯಾನ ನಡೆಸಿದ್ದ.

ಜಿತೇಂದ್ರ ಕೊಟ್ಟಾರಿ ಬುಧವಾರ ಸಂಜೆ ಏರ್ಪೋರ್ಟ್ ಕಡೆಯಿಂದ ತನ್ನ ಆಡಿ ಕಾರಿನಲ್ಲಿ ಬಂದಿದ್ದು ಈ ವೇಳೆ ಯುವಕರಿದ್ದ ಕಾರನ್ನು ಓವರ್ ಟೇಕ್ ಮಾಡಿಕೊಂಡು ಬಂದಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಹಿಂಬಾಲಿಸಿಕೊಂಡು ಬಂದಿದ್ದ ಯುವಕರು, ಜಿತೇಂದ್ರ ಕೊಟ್ಟಾರಿ ಅವರು ತನ್ನ ಕೊಡಿಯಾಲಬೈಲಿನ ಮನೆಗೆ ತಲುಪಿದಾಗ, ಅವಾಚ್ಯವಾಗಿ ನಿಂದಿಸಿ ಮನೆಯ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಅಲ್ಲದೆ, ಕಾರನ್ನು ಕಾಂಪೌಂಡ್ ಒಳಗಡೆ ತಂದು ಜಿತೇಂದ್ರ ಕೊಟ್ಟಾರಿ ಮತ್ತು ಅವರ ಪತ್ನಿಯ ಮೇಲೆ ಕೈಮಾಡಲು ಯತ್ನಿಸಿದ್ದಾರೆ. ಕೂಡಲೇ ಕೊಟ್ಟಾರಿ ಬರ್ಕೆ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ಬಂದು ಸ್ಥಳದಿಂದಲೇ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Jitendra Kottary builder of Lotus Properties attacked and assaulted, two arrested. The fight erupted after kottary overtook youth youth while on his way home from airport. Barke police have registered a case.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm